ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ: ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡುವಂತೆ ಆಗ್ರಹ!

ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ: ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡುವಂತೆ ಆಗ್ರಹ!

Published : Jun 17, 2024, 01:02 PM ISTUpdated : Jun 17, 2024, 01:03 PM IST

ಪ್ರಾದೇಶಿಕವಾರು ಬಳ್ಳಾರಿಗೇ ಸಚಿವ ಸ್ಥಾನ ನೀಡಬೇಕೆಂದು ಹಲವರ ಒತ್ತಾಯ 
ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿದರೆ ಉತ್ತಮ ಎಂಬ ಅಭಿಪ್ರಾಯ ಕೆಲವರದ್ದು 
ಸಚಿವ ಶಿವರಾಜ ತಂಗಡಗಿಯಿಂದಲೂ ಪರಿಶಿಷ್ಟ ಪಂಗಡಗಳ ಖಾತೆಗೆ  ಲಾಬಿ 

ಸಚಿವ ನಾಗೇಂದ್ರ (Minister Nagendra) ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ ನಡೆಸಲಾಗುತ್ತಿದೆ. ಪರಿಶಿಷ್ಟ ಪಂಗಡಗಳ ಇಲಾಖೆ ಪಡೆಯಲು ಹಲವರಿಂದ ಪ್ರಯತ್ನ ಮಾಡಲಾಗುತ್ತಿದೆ. ಸದ್ಯ ಯಾರಿಗೂ ಸಿಎಂ ಸಿದ್ದರಾಮಯ್ಯ(Siddaramaiah) ಖಾತೆಯನ್ನು ಹಂಚಿಲ್ಲ. ತಮ್ಮ ಬಳಿಯೇ ಖಾತೆಯನ್ನು ಸಿಎಂ ಇರಿಸಿಕೊಂಡಿದ್ದಾರೆ. ಹಲವರಿಂದ ಪರಿಶಿಷ್ಟ ಪಂಗಡಗಳ ಖಾತೆಗೆ ಪಡೆಯಲು ಲಾಬಿ ನಡೆದಿದ್ದು, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಅದೇ ಖಾತೆ ನೀಡಿ ಎಂದು ಸಿಎಂ ಸಿದ್ದರಾಮಯ್ಯಗೆ ವಾಲ್ಮೀಕಿ ಸಮುದಾಯದ(Valmiki community) ಸಚಿವರು ಒತ್ತಾಯ ಮಾಡುತ್ತಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ರಾಜಣ್ಣರಿಂದ ಆಗ್ರಹ ಕೇಳಿಬಂದಿದೆಯಂತೆ. ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡೆಬೆಂಕೆಂದಿರುವ ಇಬ್ಬರು ಸಚಿವರು. ಕೊಪ್ಪಳ ಬಳ್ಳಾರಿ ಭಾಗದಲ್ಲಿ ಹೆಚ್ಚು ವಾಲ್ಮೀಕಿ ಸಮುದಾಯವಿದೆ. ನನಗೆ ಅವಕಾಶ ಮಾಡಿಕೊಡಿ ಎಂದು ಶಿವರಾಜ್ ತಂಗಡಗಿ(Shivaraj Thandagi) ಕೇಳಿದ್ದಾರಂತೆ. ಆದರೆ ಸಿಎಂ ಮನಸ್ಸಿನಲ್ಲಿರೋದೆ ಮತ್ತೊಂದು ಆಲೋಚನೆ. ತನಿಖೆ ನಡೆದು ವರದಿ ಬರುವ ತನಕ  ಖಾತೆ ನೀಡದಿರಲು ನಿರ್ಧಾರ ಮಾಡಿದ್ದಾರಂತೆ. ತಮ್ಮ ಬಳಿಯೇ ಖಾತೆ ಉಳಿಸಿಕೊಳ್ಳಲು ಸಿಎಂ ತೀರ್ಮಾನಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more