ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ: ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡುವಂತೆ ಆಗ್ರಹ!

ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ: ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡುವಂತೆ ಆಗ್ರಹ!

Published : Jun 17, 2024, 01:02 PM ISTUpdated : Jun 17, 2024, 01:03 PM IST

ಪ್ರಾದೇಶಿಕವಾರು ಬಳ್ಳಾರಿಗೇ ಸಚಿವ ಸ್ಥಾನ ನೀಡಬೇಕೆಂದು ಹಲವರ ಒತ್ತಾಯ 
ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿದರೆ ಉತ್ತಮ ಎಂಬ ಅಭಿಪ್ರಾಯ ಕೆಲವರದ್ದು 
ಸಚಿವ ಶಿವರಾಜ ತಂಗಡಗಿಯಿಂದಲೂ ಪರಿಶಿಷ್ಟ ಪಂಗಡಗಳ ಖಾತೆಗೆ  ಲಾಬಿ 

ಸಚಿವ ನಾಗೇಂದ್ರ (Minister Nagendra) ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ ನಡೆಸಲಾಗುತ್ತಿದೆ. ಪರಿಶಿಷ್ಟ ಪಂಗಡಗಳ ಇಲಾಖೆ ಪಡೆಯಲು ಹಲವರಿಂದ ಪ್ರಯತ್ನ ಮಾಡಲಾಗುತ್ತಿದೆ. ಸದ್ಯ ಯಾರಿಗೂ ಸಿಎಂ ಸಿದ್ದರಾಮಯ್ಯ(Siddaramaiah) ಖಾತೆಯನ್ನು ಹಂಚಿಲ್ಲ. ತಮ್ಮ ಬಳಿಯೇ ಖಾತೆಯನ್ನು ಸಿಎಂ ಇರಿಸಿಕೊಂಡಿದ್ದಾರೆ. ಹಲವರಿಂದ ಪರಿಶಿಷ್ಟ ಪಂಗಡಗಳ ಖಾತೆಗೆ ಪಡೆಯಲು ಲಾಬಿ ನಡೆದಿದ್ದು, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಅದೇ ಖಾತೆ ನೀಡಿ ಎಂದು ಸಿಎಂ ಸಿದ್ದರಾಮಯ್ಯಗೆ ವಾಲ್ಮೀಕಿ ಸಮುದಾಯದ(Valmiki community) ಸಚಿವರು ಒತ್ತಾಯ ಮಾಡುತ್ತಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ರಾಜಣ್ಣರಿಂದ ಆಗ್ರಹ ಕೇಳಿಬಂದಿದೆಯಂತೆ. ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡೆಬೆಂಕೆಂದಿರುವ ಇಬ್ಬರು ಸಚಿವರು. ಕೊಪ್ಪಳ ಬಳ್ಳಾರಿ ಭಾಗದಲ್ಲಿ ಹೆಚ್ಚು ವಾಲ್ಮೀಕಿ ಸಮುದಾಯವಿದೆ. ನನಗೆ ಅವಕಾಶ ಮಾಡಿಕೊಡಿ ಎಂದು ಶಿವರಾಜ್ ತಂಗಡಗಿ(Shivaraj Thandagi) ಕೇಳಿದ್ದಾರಂತೆ. ಆದರೆ ಸಿಎಂ ಮನಸ್ಸಿನಲ್ಲಿರೋದೆ ಮತ್ತೊಂದು ಆಲೋಚನೆ. ತನಿಖೆ ನಡೆದು ವರದಿ ಬರುವ ತನಕ  ಖಾತೆ ನೀಡದಿರಲು ನಿರ್ಧಾರ ಮಾಡಿದ್ದಾರಂತೆ. ತಮ್ಮ ಬಳಿಯೇ ಖಾತೆ ಉಳಿಸಿಕೊಳ್ಳಲು ಸಿಎಂ ತೀರ್ಮಾನಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more