ಮಂಗಳೂರು;  ದೇವರ ಸ್ಥಾನದಲ್ಲಿ ಬಿಕಿನಿ ಫೋಟೋಶೂಟ್ ಹೊತ್ತಿಸಿದ ಬೆಂಕಿ!

ಮಂಗಳೂರು;  ದೇವರ ಸ್ಥಾನದಲ್ಲಿ ಬಿಕಿನಿ ಫೋಟೋಶೂಟ್ ಹೊತ್ತಿಸಿದ ಬೆಂಕಿ!

Published : Oct 29, 2020, 08:02 PM ISTUpdated : Oct 29, 2020, 08:03 PM IST

ದೇವರಗುಂಡಿ ಫಾಲ್ಸ್ ಬಳಿ ಅರೆಬೆತ್ತಲೆ ಫೋಟೊಶೂಟ್/ ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದಲ್ಲಿರುವ ಫಾಲ್ಸ್/ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ದೇವರಗುಂಡಿ ಫಾಲ್ಸ್/  ಬಿಕಿನಿತೊಟ್ಟು ಫಾಲ್ಸ್ ಸುತ್ತಮುತ್ತಾ ಫೋಟೊಶೂಟ್/

ಮಂಗಳೂರು(ಅ. 29)  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ದೇವರ ಗುಂಡಿ ಜಲಪಾತದ ಬಳಿ ರೂಪದರ್ಶಿಗಳು ಅರೆಬೆತ್ತಲೆ ಫೋಟೊಶೂಟ್ ನಡೆಸಿದ್ದು, ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಕಿನಿ ಸುಂದರಿಯರ ಕಂಡಾಗ ದೊಡ್ಡವರ ರಿಯಾಕ್ಷನ್

ಸಾಕ್ಷಾತ್ ಪರಶಿವನೇ ಇಲ್ಲಿಗೆ ಸ್ನಾನಕ್ಕೆ ಬರುತ್ತಿದ್ದ ಎಂಬ ನಂಬಿಕೆ ಇದೆ.  ಸುಳ್ಯದ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತದಲ್ಲಿ ಬೆಂಗಳೂರು ಮೂಲದ ಇಬ್ಬರು ರೂಪದರ್ಶಿಗಳು ಅರೆಬೆತ್ತಲೆಯಾಗಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ದೇವರಗುಂಡಿ ಫಾಲ್ಸ್ ನಲ್ಲಿ ಇಂಥ ಕೆಲಸ ಮಾಡಲಾಗಿದೆ ಎಂಬ ಆಕ್ರೋಶ ಕೇಳಿಬಂದಿದೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!