ಮಂಗಳೂರು;  ದೇವರ ಸ್ಥಾನದಲ್ಲಿ ಬಿಕಿನಿ ಫೋಟೋಶೂಟ್ ಹೊತ್ತಿಸಿದ ಬೆಂಕಿ!

ಮಂಗಳೂರು;  ದೇವರ ಸ್ಥಾನದಲ್ಲಿ ಬಿಕಿನಿ ಫೋಟೋಶೂಟ್ ಹೊತ್ತಿಸಿದ ಬೆಂಕಿ!

Published : Oct 29, 2020, 08:02 PM ISTUpdated : Oct 29, 2020, 08:03 PM IST

ದೇವರಗುಂಡಿ ಫಾಲ್ಸ್ ಬಳಿ ಅರೆಬೆತ್ತಲೆ ಫೋಟೊಶೂಟ್/ ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದಲ್ಲಿರುವ ಫಾಲ್ಸ್/ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ದೇವರಗುಂಡಿ ಫಾಲ್ಸ್/  ಬಿಕಿನಿತೊಟ್ಟು ಫಾಲ್ಸ್ ಸುತ್ತಮುತ್ತಾ ಫೋಟೊಶೂಟ್/

ಮಂಗಳೂರು(ಅ. 29)  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ದೇವರ ಗುಂಡಿ ಜಲಪಾತದ ಬಳಿ ರೂಪದರ್ಶಿಗಳು ಅರೆಬೆತ್ತಲೆ ಫೋಟೊಶೂಟ್ ನಡೆಸಿದ್ದು, ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಕಿನಿ ಸುಂದರಿಯರ ಕಂಡಾಗ ದೊಡ್ಡವರ ರಿಯಾಕ್ಷನ್

ಸಾಕ್ಷಾತ್ ಪರಶಿವನೇ ಇಲ್ಲಿಗೆ ಸ್ನಾನಕ್ಕೆ ಬರುತ್ತಿದ್ದ ಎಂಬ ನಂಬಿಕೆ ಇದೆ.  ಸುಳ್ಯದ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತದಲ್ಲಿ ಬೆಂಗಳೂರು ಮೂಲದ ಇಬ್ಬರು ರೂಪದರ್ಶಿಗಳು ಅರೆಬೆತ್ತಲೆಯಾಗಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ದೇವರಗುಂಡಿ ಫಾಲ್ಸ್ ನಲ್ಲಿ ಇಂಥ ಕೆಲಸ ಮಾಡಲಾಗಿದೆ ಎಂಬ ಆಕ್ರೋಶ ಕೇಳಿಬಂದಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!