ಮಂಗಳೂರು;  ದೇವರ ಸ್ಥಾನದಲ್ಲಿ ಬಿಕಿನಿ ಫೋಟೋಶೂಟ್ ಹೊತ್ತಿಸಿದ ಬೆಂಕಿ!

ಮಂಗಳೂರು;  ದೇವರ ಸ್ಥಾನದಲ್ಲಿ ಬಿಕಿನಿ ಫೋಟೋಶೂಟ್ ಹೊತ್ತಿಸಿದ ಬೆಂಕಿ!

Published : Oct 29, 2020, 08:02 PM ISTUpdated : Oct 29, 2020, 08:03 PM IST

ದೇವರಗುಂಡಿ ಫಾಲ್ಸ್ ಬಳಿ ಅರೆಬೆತ್ತಲೆ ಫೋಟೊಶೂಟ್/ ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದಲ್ಲಿರುವ ಫಾಲ್ಸ್/ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ದೇವರಗುಂಡಿ ಫಾಲ್ಸ್/  ಬಿಕಿನಿತೊಟ್ಟು ಫಾಲ್ಸ್ ಸುತ್ತಮುತ್ತಾ ಫೋಟೊಶೂಟ್/

ಮಂಗಳೂರು(ಅ. 29)  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ದೇವರ ಗುಂಡಿ ಜಲಪಾತದ ಬಳಿ ರೂಪದರ್ಶಿಗಳು ಅರೆಬೆತ್ತಲೆ ಫೋಟೊಶೂಟ್ ನಡೆಸಿದ್ದು, ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಕಿನಿ ಸುಂದರಿಯರ ಕಂಡಾಗ ದೊಡ್ಡವರ ರಿಯಾಕ್ಷನ್

ಸಾಕ್ಷಾತ್ ಪರಶಿವನೇ ಇಲ್ಲಿಗೆ ಸ್ನಾನಕ್ಕೆ ಬರುತ್ತಿದ್ದ ಎಂಬ ನಂಬಿಕೆ ಇದೆ.  ಸುಳ್ಯದ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತದಲ್ಲಿ ಬೆಂಗಳೂರು ಮೂಲದ ಇಬ್ಬರು ರೂಪದರ್ಶಿಗಳು ಅರೆಬೆತ್ತಲೆಯಾಗಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ದೇವರಗುಂಡಿ ಫಾಲ್ಸ್ ನಲ್ಲಿ ಇಂಥ ಕೆಲಸ ಮಾಡಲಾಗಿದೆ ಎಂಬ ಆಕ್ರೋಶ ಕೇಳಿಬಂದಿದೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ