ಮಂಗಳೂರು;  ದೇವರ ಸ್ಥಾನದಲ್ಲಿ ಬಿಕಿನಿ ಫೋಟೋಶೂಟ್ ಹೊತ್ತಿಸಿದ ಬೆಂಕಿ!

ಮಂಗಳೂರು;  ದೇವರ ಸ್ಥಾನದಲ್ಲಿ ಬಿಕಿನಿ ಫೋಟೋಶೂಟ್ ಹೊತ್ತಿಸಿದ ಬೆಂಕಿ!

Published : Oct 29, 2020, 08:02 PM ISTUpdated : Oct 29, 2020, 08:03 PM IST

ದೇವರಗುಂಡಿ ಫಾಲ್ಸ್ ಬಳಿ ಅರೆಬೆತ್ತಲೆ ಫೋಟೊಶೂಟ್/ ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದಲ್ಲಿರುವ ಫಾಲ್ಸ್/ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ದೇವರಗುಂಡಿ ಫಾಲ್ಸ್/  ಬಿಕಿನಿತೊಟ್ಟು ಫಾಲ್ಸ್ ಸುತ್ತಮುತ್ತಾ ಫೋಟೊಶೂಟ್/

ಮಂಗಳೂರು(ಅ. 29)  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ದೇವರ ಗುಂಡಿ ಜಲಪಾತದ ಬಳಿ ರೂಪದರ್ಶಿಗಳು ಅರೆಬೆತ್ತಲೆ ಫೋಟೊಶೂಟ್ ನಡೆಸಿದ್ದು, ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಕಿನಿ ಸುಂದರಿಯರ ಕಂಡಾಗ ದೊಡ್ಡವರ ರಿಯಾಕ್ಷನ್

ಸಾಕ್ಷಾತ್ ಪರಶಿವನೇ ಇಲ್ಲಿಗೆ ಸ್ನಾನಕ್ಕೆ ಬರುತ್ತಿದ್ದ ಎಂಬ ನಂಬಿಕೆ ಇದೆ.  ಸುಳ್ಯದ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತದಲ್ಲಿ ಬೆಂಗಳೂರು ಮೂಲದ ಇಬ್ಬರು ರೂಪದರ್ಶಿಗಳು ಅರೆಬೆತ್ತಲೆಯಾಗಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ದೇವರಗುಂಡಿ ಫಾಲ್ಸ್ ನಲ್ಲಿ ಇಂಥ ಕೆಲಸ ಮಾಡಲಾಗಿದೆ ಎಂಬ ಆಕ್ರೋಶ ಕೇಳಿಬಂದಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!