ಮಂಗಳೂರು;  ದೇವರ ಸ್ಥಾನದಲ್ಲಿ ಬಿಕಿನಿ ಫೋಟೋಶೂಟ್ ಹೊತ್ತಿಸಿದ ಬೆಂಕಿ!

ಮಂಗಳೂರು;  ದೇವರ ಸ್ಥಾನದಲ್ಲಿ ಬಿಕಿನಿ ಫೋಟೋಶೂಟ್ ಹೊತ್ತಿಸಿದ ಬೆಂಕಿ!

Published : Oct 29, 2020, 08:02 PM ISTUpdated : Oct 29, 2020, 08:03 PM IST

ದೇವರಗುಂಡಿ ಫಾಲ್ಸ್ ಬಳಿ ಅರೆಬೆತ್ತಲೆ ಫೋಟೊಶೂಟ್/ ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದಲ್ಲಿರುವ ಫಾಲ್ಸ್/ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ದೇವರಗುಂಡಿ ಫಾಲ್ಸ್/  ಬಿಕಿನಿತೊಟ್ಟು ಫಾಲ್ಸ್ ಸುತ್ತಮುತ್ತಾ ಫೋಟೊಶೂಟ್/

ಮಂಗಳೂರು(ಅ. 29)  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ದೇವರ ಗುಂಡಿ ಜಲಪಾತದ ಬಳಿ ರೂಪದರ್ಶಿಗಳು ಅರೆಬೆತ್ತಲೆ ಫೋಟೊಶೂಟ್ ನಡೆಸಿದ್ದು, ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಕಿನಿ ಸುಂದರಿಯರ ಕಂಡಾಗ ದೊಡ್ಡವರ ರಿಯಾಕ್ಷನ್

ಸಾಕ್ಷಾತ್ ಪರಶಿವನೇ ಇಲ್ಲಿಗೆ ಸ್ನಾನಕ್ಕೆ ಬರುತ್ತಿದ್ದ ಎಂಬ ನಂಬಿಕೆ ಇದೆ.  ಸುಳ್ಯದ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತದಲ್ಲಿ ಬೆಂಗಳೂರು ಮೂಲದ ಇಬ್ಬರು ರೂಪದರ್ಶಿಗಳು ಅರೆಬೆತ್ತಲೆಯಾಗಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ದೇವರಗುಂಡಿ ಫಾಲ್ಸ್ ನಲ್ಲಿ ಇಂಥ ಕೆಲಸ ಮಾಡಲಾಗಿದೆ ಎಂಬ ಆಕ್ರೋಶ ಕೇಳಿಬಂದಿದೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!