ಶೌಚಾಲಯದ ಗುಂಡಿಗೆ ಬಿದ್ದಿದ್ದ ಜಿಂಕೆ ರಕ್ಷಣೆ; ಸುರಕ್ಷಿತವಾಗಿ ಕಾಡಿಗೆ

Apr 24, 2020, 6:05 PM IST

ಚಿಕ್ಕಮಗಳೂರು (ಏ. 24):  ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಶೌಚಾಲಯದ ಗುಂಡಿಗೆ ಬಿದ್ದಿದ್ದ ಜಿಂಕೆಯನ್ನು ಸಮಾಜ ಸೇವಕ ಆರಿಫ್‌ರಿಂದ ರಕ್ಷಿಸಿದ್ದಾರೆ. 

ಚಿಕ್ಕಮಗಳೂರು: ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ

ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಸುಂದರ್ ಎಂಬುವವರ ಮನೆಯ ಶೌಚಾಲಯದ ಗುಂಡಿಗೆ ಜಿಂಕೆ ಬಿದ್ದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಆರಿಫ್ ಜಿಂಕೆಯಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯರು ಅರಣ್ಯಕ್ಕೆ ಬಿಟ್ಟಿದ್ದಾರೆ.