ಜನರಿಗೆ ಜೀವಕ್ಕಿಂತ ಲೋಟ ಹಾಲೇ ಹೆಚ್ಚಾಯ್ತಾ? ಅರ್ಧ ಲೀಟರ್‌ ಹಾಲಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ..!

ಜನರಿಗೆ ಜೀವಕ್ಕಿಂತ ಲೋಟ ಹಾಲೇ ಹೆಚ್ಚಾಯ್ತಾ? ಅರ್ಧ ಲೀಟರ್‌ ಹಾಲಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ..!

Suvarna News   | Asianet News
Published : Apr 19, 2020, 02:11 PM IST

ಬಡವರಿಗಾಗಿ ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ಹಾಲು| ಹಾಲಿಗಾಗಿ ಜನರು ಕಿಲೋಮೀಟರ್‌ಗಟ್ಟಲೇ ಸಾಲುಗಟ್ಟಿ ನಿಂತ ಜನರು| ನಾಗರಬಾವಿಯ ಮಾಳಗಾಳದಲ್ಲಿ ನಡೆದ ಘಟನೆ|ನಾಗರಬಾವಿ ಪ್ರದೇಶಲ್ಲಿ ಮೂರು ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆ| 

ಬೆಂಗಳೂರು(ಏ.19): ಬಡವರಿಗಾಗಿ ರಾಜ್ಯ ಸರ್ಕಾರ ನೀಡುತ್ತಿರುವ ಅರ್ಧ ಲೀಟರ್‌ ಉಚಿತ ಹಾಲಿಗಾಗಿ ಜನರು ಕಿಲೋಮೀಟರ್‌ಗಟ್ಟಲೇ ಕ್ಯೂ ನಿಂತ ಘಟನೆ ನಾಗರಬಾವಿಯ ಮಾಳಗಾಳದಲ್ಲಿ ಇಂದು(ಭಾನುವಾರ) ನಡೆದಿದೆ. ಕೊರೋನಾ ಪ್ರಕರಣಗಳಿಂದ ನಾಗರಬಾವಿ ಹಾಟ್‌ಸ್ಪಾಟ್‌ ಅಗಿದೆ. ಆದ್ರೂ ಕೂಡ ಜನರಿಗೆ ಮಾತ್ರ ಕೊರೋನಾ ಭಯವೇ ಇಲ್ಲವಾಗಿದೆ. 

ನಾಳೆಯಿಂದ ಕೆಲವೆಡೆ ನಿರ್ಬಂಧ ಸಡಿಲಿಕೆ ಸಾಧ್ಯತೆ; ಯಾವುದಕ್ಕೆ ಸಿಗಲಿದೆ ರಿಲೀಫ್?

ನಾಗರಬಾವಿ ಪ್ರದೇಶಲ್ಲಿ ಮೂರು ಕೊರೋನಾ ಪಾಸಿಟಿವ್‌ ಪ್ರಕರಣಗಳು ಕಾಣಿಸಿಕೊಂಡಿವೆ. ಆದರೂ ಕೂಡ ಜನ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕೇವಲ ಅರ್ಧ ಲೀಟರ್‌ ಹಾಲಿಗಾಗಿ ಜನರು ಎರಡು ಗಂಟೆಯಿಂದ ಕ್ಯೂ ನಿಂತಿದ್ದಾರೆ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!