ಜನರಿಗೆ ಜೀವಕ್ಕಿಂತ ಲೋಟ ಹಾಲೇ ಹೆಚ್ಚಾಯ್ತಾ? ಅರ್ಧ ಲೀಟರ್‌ ಹಾಲಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ..!

ಜನರಿಗೆ ಜೀವಕ್ಕಿಂತ ಲೋಟ ಹಾಲೇ ಹೆಚ್ಚಾಯ್ತಾ? ಅರ್ಧ ಲೀಟರ್‌ ಹಾಲಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ..!

Suvarna News   | Asianet News
Published : Apr 19, 2020, 02:11 PM IST

ಬಡವರಿಗಾಗಿ ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ಹಾಲು| ಹಾಲಿಗಾಗಿ ಜನರು ಕಿಲೋಮೀಟರ್‌ಗಟ್ಟಲೇ ಸಾಲುಗಟ್ಟಿ ನಿಂತ ಜನರು| ನಾಗರಬಾವಿಯ ಮಾಳಗಾಳದಲ್ಲಿ ನಡೆದ ಘಟನೆ|ನಾಗರಬಾವಿ ಪ್ರದೇಶಲ್ಲಿ ಮೂರು ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆ| 

ಬೆಂಗಳೂರು(ಏ.19): ಬಡವರಿಗಾಗಿ ರಾಜ್ಯ ಸರ್ಕಾರ ನೀಡುತ್ತಿರುವ ಅರ್ಧ ಲೀಟರ್‌ ಉಚಿತ ಹಾಲಿಗಾಗಿ ಜನರು ಕಿಲೋಮೀಟರ್‌ಗಟ್ಟಲೇ ಕ್ಯೂ ನಿಂತ ಘಟನೆ ನಾಗರಬಾವಿಯ ಮಾಳಗಾಳದಲ್ಲಿ ಇಂದು(ಭಾನುವಾರ) ನಡೆದಿದೆ. ಕೊರೋನಾ ಪ್ರಕರಣಗಳಿಂದ ನಾಗರಬಾವಿ ಹಾಟ್‌ಸ್ಪಾಟ್‌ ಅಗಿದೆ. ಆದ್ರೂ ಕೂಡ ಜನರಿಗೆ ಮಾತ್ರ ಕೊರೋನಾ ಭಯವೇ ಇಲ್ಲವಾಗಿದೆ. 

ನಾಳೆಯಿಂದ ಕೆಲವೆಡೆ ನಿರ್ಬಂಧ ಸಡಿಲಿಕೆ ಸಾಧ್ಯತೆ; ಯಾವುದಕ್ಕೆ ಸಿಗಲಿದೆ ರಿಲೀಫ್?

ನಾಗರಬಾವಿ ಪ್ರದೇಶಲ್ಲಿ ಮೂರು ಕೊರೋನಾ ಪಾಸಿಟಿವ್‌ ಪ್ರಕರಣಗಳು ಕಾಣಿಸಿಕೊಂಡಿವೆ. ಆದರೂ ಕೂಡ ಜನ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕೇವಲ ಅರ್ಧ ಲೀಟರ್‌ ಹಾಲಿಗಾಗಿ ಜನರು ಎರಡು ಗಂಟೆಯಿಂದ ಕ್ಯೂ ನಿಂತಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?