ಜನರಿಗೆ ಜೀವಕ್ಕಿಂತ ಲೋಟ ಹಾಲೇ ಹೆಚ್ಚಾಯ್ತಾ? ಅರ್ಧ ಲೀಟರ್‌ ಹಾಲಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ..!

ಜನರಿಗೆ ಜೀವಕ್ಕಿಂತ ಲೋಟ ಹಾಲೇ ಹೆಚ್ಚಾಯ್ತಾ? ಅರ್ಧ ಲೀಟರ್‌ ಹಾಲಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ..!

Published : Apr 19, 2020, 02:11 PM IST

ಬಡವರಿಗಾಗಿ ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ಹಾಲು| ಹಾಲಿಗಾಗಿ ಜನರು ಕಿಲೋಮೀಟರ್‌ಗಟ್ಟಲೇ ಸಾಲುಗಟ್ಟಿ ನಿಂತ ಜನರು| ನಾಗರಬಾವಿಯ ಮಾಳಗಾಳದಲ್ಲಿ ನಡೆದ ಘಟನೆ|ನಾಗರಬಾವಿ ಪ್ರದೇಶಲ್ಲಿ ಮೂರು ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆ| 

ಬೆಂಗಳೂರು(ಏ.19): ಬಡವರಿಗಾಗಿ ರಾಜ್ಯ ಸರ್ಕಾರ ನೀಡುತ್ತಿರುವ ಅರ್ಧ ಲೀಟರ್‌ ಉಚಿತ ಹಾಲಿಗಾಗಿ ಜನರು ಕಿಲೋಮೀಟರ್‌ಗಟ್ಟಲೇ ಕ್ಯೂ ನಿಂತ ಘಟನೆ ನಾಗರಬಾವಿಯ ಮಾಳಗಾಳದಲ್ಲಿ ಇಂದು(ಭಾನುವಾರ) ನಡೆದಿದೆ. ಕೊರೋನಾ ಪ್ರಕರಣಗಳಿಂದ ನಾಗರಬಾವಿ ಹಾಟ್‌ಸ್ಪಾಟ್‌ ಅಗಿದೆ. ಆದ್ರೂ ಕೂಡ ಜನರಿಗೆ ಮಾತ್ರ ಕೊರೋನಾ ಭಯವೇ ಇಲ್ಲವಾಗಿದೆ. 

ನಾಳೆಯಿಂದ ಕೆಲವೆಡೆ ನಿರ್ಬಂಧ ಸಡಿಲಿಕೆ ಸಾಧ್ಯತೆ; ಯಾವುದಕ್ಕೆ ಸಿಗಲಿದೆ ರಿಲೀಫ್?

ನಾಗರಬಾವಿ ಪ್ರದೇಶಲ್ಲಿ ಮೂರು ಕೊರೋನಾ ಪಾಸಿಟಿವ್‌ ಪ್ರಕರಣಗಳು ಕಾಣಿಸಿಕೊಂಡಿವೆ. ಆದರೂ ಕೂಡ ಜನ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕೇವಲ ಅರ್ಧ ಲೀಟರ್‌ ಹಾಲಿಗಾಗಿ ಜನರು ಎರಡು ಗಂಟೆಯಿಂದ ಕ್ಯೂ ನಿಂತಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?