ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

Published : Dec 02, 2022, 05:44 PM IST

ರಾಯಚೂರಿನಲ್ಲಿ ಮತ್ತೊಂದು ಲವ್‌ ಜಿಹಾದ್‌ ಆರೋಪ ಕೇಳಿ ಬಂದಿದೆ. ಮದುವೆಗೆ ಇನ್ನೊಂದು ತಿಂಗಳು ಇರುವಾಗಲೇ ಹುಡುಗಿ ಎಸ್ಕೇಪ್ ಆಗಿದ್ದಾಳೆ.

ರಾಯಚೂರಿನಲ್ಲಿ ರಾತ್ರೋರಾತ್ರಿ ಅನ್ಯಕೋಮಿನ ಯುವಕನೊಂದಿನಿಗೆ ಯುವತಿ ಎಸ್ಕೇಪ್‌ ಆಗಿದ್ದಾಳೆ. ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಾನ್‌ ಜೊತೆ ಮೇಲೆ ಭಾರತಿ ತೆರಳಿದ್ದಾಳೆ. ರೆಹಾನ್‌ ವಿರುದ್ಧ ಲವ್‌ ಜಿಹಾದ್‌ ಆರೋಪಿಸಿ ದೂರು ನೀಡಲಾಗಿದೆ. ಹೈದ್ರಾಬಾದಿನಲ್ಲಿ ಇಸ್ಲಾಂ ಸಮುದಾಯದಂತೆ ಮದುವೆಯಾಗಿದೆ. ಕೇಸ್‌ ಪೊಲೀಸ್ ಮೆಟ್ಟಿಲು ಏರುತ್ತಿದ್ದಂತೆ ರೆಹಾನ್‌ ಅಲರ್ಟ್ ಆಗಿದ್ದು, ಠಾಣೆಗೆ ರೆಹಾನ್‌ ಜೊತೆ ಬುರ್ಕಾ ಹಾಕಿಕೊಂಡು ಭಾರತಿ ಬಂದಿದ್ದಾಳೆ. ರಿಜಿಸ್ಟರ್‌ ಮ್ಯಾರೆಜ್‌ ಆಗಿರುವುದಾಗಿ  ರೆಹಾನ್‌  ಹಾಗೂ ಭಾರತಿ ಹೇಳಿಕೆ ನೀಡಿದ್ದು, ಯುವತಿಗೆ ಮೈಂಡ್‌ ವಾಷ್‌ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಸ್ಪೆಷಲ್ ಕಮೀಷನರ್ ರೂಲ್ಸ್, ಒಂದೇ ವಾರದಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಕಂಟ್ರೋಲ್!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more