ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

Published : Dec 02, 2022, 05:44 PM IST

ರಾಯಚೂರಿನಲ್ಲಿ ಮತ್ತೊಂದು ಲವ್‌ ಜಿಹಾದ್‌ ಆರೋಪ ಕೇಳಿ ಬಂದಿದೆ. ಮದುವೆಗೆ ಇನ್ನೊಂದು ತಿಂಗಳು ಇರುವಾಗಲೇ ಹುಡುಗಿ ಎಸ್ಕೇಪ್ ಆಗಿದ್ದಾಳೆ.

ರಾಯಚೂರಿನಲ್ಲಿ ರಾತ್ರೋರಾತ್ರಿ ಅನ್ಯಕೋಮಿನ ಯುವಕನೊಂದಿನಿಗೆ ಯುವತಿ ಎಸ್ಕೇಪ್‌ ಆಗಿದ್ದಾಳೆ. ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಾನ್‌ ಜೊತೆ ಮೇಲೆ ಭಾರತಿ ತೆರಳಿದ್ದಾಳೆ. ರೆಹಾನ್‌ ವಿರುದ್ಧ ಲವ್‌ ಜಿಹಾದ್‌ ಆರೋಪಿಸಿ ದೂರು ನೀಡಲಾಗಿದೆ. ಹೈದ್ರಾಬಾದಿನಲ್ಲಿ ಇಸ್ಲಾಂ ಸಮುದಾಯದಂತೆ ಮದುವೆಯಾಗಿದೆ. ಕೇಸ್‌ ಪೊಲೀಸ್ ಮೆಟ್ಟಿಲು ಏರುತ್ತಿದ್ದಂತೆ ರೆಹಾನ್‌ ಅಲರ್ಟ್ ಆಗಿದ್ದು, ಠಾಣೆಗೆ ರೆಹಾನ್‌ ಜೊತೆ ಬುರ್ಕಾ ಹಾಕಿಕೊಂಡು ಭಾರತಿ ಬಂದಿದ್ದಾಳೆ. ರಿಜಿಸ್ಟರ್‌ ಮ್ಯಾರೆಜ್‌ ಆಗಿರುವುದಾಗಿ  ರೆಹಾನ್‌  ಹಾಗೂ ಭಾರತಿ ಹೇಳಿಕೆ ನೀಡಿದ್ದು, ಯುವತಿಗೆ ಮೈಂಡ್‌ ವಾಷ್‌ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಸ್ಪೆಷಲ್ ಕಮೀಷನರ್ ರೂಲ್ಸ್, ಒಂದೇ ವಾರದಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಕಂಟ್ರೋಲ್!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more