ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

Published : Dec 02, 2022, 05:44 PM IST

ರಾಯಚೂರಿನಲ್ಲಿ ಮತ್ತೊಂದು ಲವ್‌ ಜಿಹಾದ್‌ ಆರೋಪ ಕೇಳಿ ಬಂದಿದೆ. ಮದುವೆಗೆ ಇನ್ನೊಂದು ತಿಂಗಳು ಇರುವಾಗಲೇ ಹುಡುಗಿ ಎಸ್ಕೇಪ್ ಆಗಿದ್ದಾಳೆ.

ರಾಯಚೂರಿನಲ್ಲಿ ರಾತ್ರೋರಾತ್ರಿ ಅನ್ಯಕೋಮಿನ ಯುವಕನೊಂದಿನಿಗೆ ಯುವತಿ ಎಸ್ಕೇಪ್‌ ಆಗಿದ್ದಾಳೆ. ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಾನ್‌ ಜೊತೆ ಮೇಲೆ ಭಾರತಿ ತೆರಳಿದ್ದಾಳೆ. ರೆಹಾನ್‌ ವಿರುದ್ಧ ಲವ್‌ ಜಿಹಾದ್‌ ಆರೋಪಿಸಿ ದೂರು ನೀಡಲಾಗಿದೆ. ಹೈದ್ರಾಬಾದಿನಲ್ಲಿ ಇಸ್ಲಾಂ ಸಮುದಾಯದಂತೆ ಮದುವೆಯಾಗಿದೆ. ಕೇಸ್‌ ಪೊಲೀಸ್ ಮೆಟ್ಟಿಲು ಏರುತ್ತಿದ್ದಂತೆ ರೆಹಾನ್‌ ಅಲರ್ಟ್ ಆಗಿದ್ದು, ಠಾಣೆಗೆ ರೆಹಾನ್‌ ಜೊತೆ ಬುರ್ಕಾ ಹಾಕಿಕೊಂಡು ಭಾರತಿ ಬಂದಿದ್ದಾಳೆ. ರಿಜಿಸ್ಟರ್‌ ಮ್ಯಾರೆಜ್‌ ಆಗಿರುವುದಾಗಿ  ರೆಹಾನ್‌  ಹಾಗೂ ಭಾರತಿ ಹೇಳಿಕೆ ನೀಡಿದ್ದು, ಯುವತಿಗೆ ಮೈಂಡ್‌ ವಾಷ್‌ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಸ್ಪೆಷಲ್ ಕಮೀಷನರ್ ರೂಲ್ಸ್, ಒಂದೇ ವಾರದಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಕಂಟ್ರೋಲ್!

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more