ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

Published : Dec 02, 2022, 05:44 PM IST

ರಾಯಚೂರಿನಲ್ಲಿ ಮತ್ತೊಂದು ಲವ್‌ ಜಿಹಾದ್‌ ಆರೋಪ ಕೇಳಿ ಬಂದಿದೆ. ಮದುವೆಗೆ ಇನ್ನೊಂದು ತಿಂಗಳು ಇರುವಾಗಲೇ ಹುಡುಗಿ ಎಸ್ಕೇಪ್ ಆಗಿದ್ದಾಳೆ.

ರಾಯಚೂರಿನಲ್ಲಿ ರಾತ್ರೋರಾತ್ರಿ ಅನ್ಯಕೋಮಿನ ಯುವಕನೊಂದಿನಿಗೆ ಯುವತಿ ಎಸ್ಕೇಪ್‌ ಆಗಿದ್ದಾಳೆ. ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಾನ್‌ ಜೊತೆ ಮೇಲೆ ಭಾರತಿ ತೆರಳಿದ್ದಾಳೆ. ರೆಹಾನ್‌ ವಿರುದ್ಧ ಲವ್‌ ಜಿಹಾದ್‌ ಆರೋಪಿಸಿ ದೂರು ನೀಡಲಾಗಿದೆ. ಹೈದ್ರಾಬಾದಿನಲ್ಲಿ ಇಸ್ಲಾಂ ಸಮುದಾಯದಂತೆ ಮದುವೆಯಾಗಿದೆ. ಕೇಸ್‌ ಪೊಲೀಸ್ ಮೆಟ್ಟಿಲು ಏರುತ್ತಿದ್ದಂತೆ ರೆಹಾನ್‌ ಅಲರ್ಟ್ ಆಗಿದ್ದು, ಠಾಣೆಗೆ ರೆಹಾನ್‌ ಜೊತೆ ಬುರ್ಕಾ ಹಾಕಿಕೊಂಡು ಭಾರತಿ ಬಂದಿದ್ದಾಳೆ. ರಿಜಿಸ್ಟರ್‌ ಮ್ಯಾರೆಜ್‌ ಆಗಿರುವುದಾಗಿ  ರೆಹಾನ್‌  ಹಾಗೂ ಭಾರತಿ ಹೇಳಿಕೆ ನೀಡಿದ್ದು, ಯುವತಿಗೆ ಮೈಂಡ್‌ ವಾಷ್‌ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಸ್ಪೆಷಲ್ ಕಮೀಷನರ್ ರೂಲ್ಸ್, ಒಂದೇ ವಾರದಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಕಂಟ್ರೋಲ್!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more