ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

Published : Dec 02, 2022, 05:44 PM IST

ರಾಯಚೂರಿನಲ್ಲಿ ಮತ್ತೊಂದು ಲವ್‌ ಜಿಹಾದ್‌ ಆರೋಪ ಕೇಳಿ ಬಂದಿದೆ. ಮದುವೆಗೆ ಇನ್ನೊಂದು ತಿಂಗಳು ಇರುವಾಗಲೇ ಹುಡುಗಿ ಎಸ್ಕೇಪ್ ಆಗಿದ್ದಾಳೆ.

ರಾಯಚೂರಿನಲ್ಲಿ ರಾತ್ರೋರಾತ್ರಿ ಅನ್ಯಕೋಮಿನ ಯುವಕನೊಂದಿನಿಗೆ ಯುವತಿ ಎಸ್ಕೇಪ್‌ ಆಗಿದ್ದಾಳೆ. ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಾನ್‌ ಜೊತೆ ಮೇಲೆ ಭಾರತಿ ತೆರಳಿದ್ದಾಳೆ. ರೆಹಾನ್‌ ವಿರುದ್ಧ ಲವ್‌ ಜಿಹಾದ್‌ ಆರೋಪಿಸಿ ದೂರು ನೀಡಲಾಗಿದೆ. ಹೈದ್ರಾಬಾದಿನಲ್ಲಿ ಇಸ್ಲಾಂ ಸಮುದಾಯದಂತೆ ಮದುವೆಯಾಗಿದೆ. ಕೇಸ್‌ ಪೊಲೀಸ್ ಮೆಟ್ಟಿಲು ಏರುತ್ತಿದ್ದಂತೆ ರೆಹಾನ್‌ ಅಲರ್ಟ್ ಆಗಿದ್ದು, ಠಾಣೆಗೆ ರೆಹಾನ್‌ ಜೊತೆ ಬುರ್ಕಾ ಹಾಕಿಕೊಂಡು ಭಾರತಿ ಬಂದಿದ್ದಾಳೆ. ರಿಜಿಸ್ಟರ್‌ ಮ್ಯಾರೆಜ್‌ ಆಗಿರುವುದಾಗಿ  ರೆಹಾನ್‌  ಹಾಗೂ ಭಾರತಿ ಹೇಳಿಕೆ ನೀಡಿದ್ದು, ಯುವತಿಗೆ ಮೈಂಡ್‌ ವಾಷ್‌ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಸ್ಪೆಷಲ್ ಕಮೀಷನರ್ ರೂಲ್ಸ್, ಒಂದೇ ವಾರದಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಕಂಟ್ರೋಲ್!

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more