ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

Published : Dec 02, 2022, 05:44 PM IST

ರಾಯಚೂರಿನಲ್ಲಿ ಮತ್ತೊಂದು ಲವ್‌ ಜಿಹಾದ್‌ ಆರೋಪ ಕೇಳಿ ಬಂದಿದೆ. ಮದುವೆಗೆ ಇನ್ನೊಂದು ತಿಂಗಳು ಇರುವಾಗಲೇ ಹುಡುಗಿ ಎಸ್ಕೇಪ್ ಆಗಿದ್ದಾಳೆ.

ರಾಯಚೂರಿನಲ್ಲಿ ರಾತ್ರೋರಾತ್ರಿ ಅನ್ಯಕೋಮಿನ ಯುವಕನೊಂದಿನಿಗೆ ಯುವತಿ ಎಸ್ಕೇಪ್‌ ಆಗಿದ್ದಾಳೆ. ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಾನ್‌ ಜೊತೆ ಮೇಲೆ ಭಾರತಿ ತೆರಳಿದ್ದಾಳೆ. ರೆಹಾನ್‌ ವಿರುದ್ಧ ಲವ್‌ ಜಿಹಾದ್‌ ಆರೋಪಿಸಿ ದೂರು ನೀಡಲಾಗಿದೆ. ಹೈದ್ರಾಬಾದಿನಲ್ಲಿ ಇಸ್ಲಾಂ ಸಮುದಾಯದಂತೆ ಮದುವೆಯಾಗಿದೆ. ಕೇಸ್‌ ಪೊಲೀಸ್ ಮೆಟ್ಟಿಲು ಏರುತ್ತಿದ್ದಂತೆ ರೆಹಾನ್‌ ಅಲರ್ಟ್ ಆಗಿದ್ದು, ಠಾಣೆಗೆ ರೆಹಾನ್‌ ಜೊತೆ ಬುರ್ಕಾ ಹಾಕಿಕೊಂಡು ಭಾರತಿ ಬಂದಿದ್ದಾಳೆ. ರಿಜಿಸ್ಟರ್‌ ಮ್ಯಾರೆಜ್‌ ಆಗಿರುವುದಾಗಿ  ರೆಹಾನ್‌  ಹಾಗೂ ಭಾರತಿ ಹೇಳಿಕೆ ನೀಡಿದ್ದು, ಯುವತಿಗೆ ಮೈಂಡ್‌ ವಾಷ್‌ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಸ್ಪೆಷಲ್ ಕಮೀಷನರ್ ರೂಲ್ಸ್, ಒಂದೇ ವಾರದಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಕಂಟ್ರೋಲ್!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more