ಕೈಕೊಟ್ಟ ಮುಂಗಾರು..ಮದಗದ ಕೆರೆ ಖಾಲಿ..ಖಾಲಿ : ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಆತಂಕ

ಕೈಕೊಟ್ಟ ಮುಂಗಾರು..ಮದಗದ ಕೆರೆ ಖಾಲಿ..ಖಾಲಿ : ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಆತಂಕ

Published : Jul 02, 2023, 10:33 AM IST

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಮದಗದ ಕೆರೆ ನೀರಿಲ್ಲದೇ ಖಾಲಿಯಾಗಿದ್ದು, ರೈತಾಪಿ ವರ್ಗ ಮತ್ತು ಜನತೆ ಆತಂಕದಲ್ಲಿದ್ದಾರೆ.
 

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಎಂಎ ದೊಡ್ಡಿ ಗ್ರಾಮದ ಮದಗದ ಕೆರೆ ನೀರಿಲ್ಲದೆ ಖಾಲಿಯಾಗಿದ್ದು, ಸುತ್ತಮುತ್ತಲಿನ ಜನ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಮುಳ್ಳಯ್ಯನ ಗಿರಿ, ದತ್ತಪೀಠದಲ್ಲಿ ಸುರಿಯುವ ಮಳೆಯಿಂದ ಈ ಕೆರೆ ತುಂಬುತ್ತಿತ್ತು. ಈ ಕೆರೆಯಿಂದ ಇಡೀ ಕಡೂರು ತಾಲೂಕಿಗೆ ಕುಡಿಯುವ ನೀರನ್ನು ಒದಗಿಸಲಾಗುತ್ತಿತ್ತು. ಚಿತ್ರದುರ್ಗದವರೆಗೂ ಕೆರೆಯ ನೀರು ಹೋಗುತ್ತದೆ. ಇದೀಗ ಕೆರೆ ಖಾಲಿಯಾಗಿರುವುದರಿಂದ 36 ಹಳ್ಳಿಗಳ ಜನರಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಲಿದೆ. ಕೆರೆ 67 ಅಡಿ ಆಳವಿದ್ದು, ನೀರಿಲ್ಲದಿರುವುದರಿಂದ ರೈತಾಪಿ ವರ್ಗದಲ್ಲಿ ಆತಂಕ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more