ಕೈಕೊಟ್ಟ ಮುಂಗಾರು..ಮದಗದ ಕೆರೆ ಖಾಲಿ..ಖಾಲಿ : ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಆತಂಕ

ಕೈಕೊಟ್ಟ ಮುಂಗಾರು..ಮದಗದ ಕೆರೆ ಖಾಲಿ..ಖಾಲಿ : ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಆತಂಕ

Published : Jul 02, 2023, 10:33 AM IST

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಮದಗದ ಕೆರೆ ನೀರಿಲ್ಲದೇ ಖಾಲಿಯಾಗಿದ್ದು, ರೈತಾಪಿ ವರ್ಗ ಮತ್ತು ಜನತೆ ಆತಂಕದಲ್ಲಿದ್ದಾರೆ.
 

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಎಂಎ ದೊಡ್ಡಿ ಗ್ರಾಮದ ಮದಗದ ಕೆರೆ ನೀರಿಲ್ಲದೆ ಖಾಲಿಯಾಗಿದ್ದು, ಸುತ್ತಮುತ್ತಲಿನ ಜನ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಮುಳ್ಳಯ್ಯನ ಗಿರಿ, ದತ್ತಪೀಠದಲ್ಲಿ ಸುರಿಯುವ ಮಳೆಯಿಂದ ಈ ಕೆರೆ ತುಂಬುತ್ತಿತ್ತು. ಈ ಕೆರೆಯಿಂದ ಇಡೀ ಕಡೂರು ತಾಲೂಕಿಗೆ ಕುಡಿಯುವ ನೀರನ್ನು ಒದಗಿಸಲಾಗುತ್ತಿತ್ತು. ಚಿತ್ರದುರ್ಗದವರೆಗೂ ಕೆರೆಯ ನೀರು ಹೋಗುತ್ತದೆ. ಇದೀಗ ಕೆರೆ ಖಾಲಿಯಾಗಿರುವುದರಿಂದ 36 ಹಳ್ಳಿಗಳ ಜನರಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಲಿದೆ. ಕೆರೆ 67 ಅಡಿ ಆಳವಿದ್ದು, ನೀರಿಲ್ಲದಿರುವುದರಿಂದ ರೈತಾಪಿ ವರ್ಗದಲ್ಲಿ ಆತಂಕ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more