ನನ್ನ ರಾಜೀನಾಮೆ ಕೇಳಲು ನೀವು ಯಾರು ? ನಿಮಗೆ ಏನ್ ಯೋಗ್ಯತೆ ಇದೆ ?: ಮಧು ಬಂಗಾರಪ್ಪ

ನನ್ನ ರಾಜೀನಾಮೆ ಕೇಳಲು ನೀವು ಯಾರು ? ನಿಮಗೆ ಏನ್ ಯೋಗ್ಯತೆ ಇದೆ ?: ಮಧು ಬಂಗಾರಪ್ಪ

Published : Jan 02, 2024, 02:18 PM IST

ಕಟೀಲ್ ಸಾವಿನಲ್ಲೂ ರಾಜಕಾರಣ ಮಾಡಿದ್ರು. ಇನ್ನೊಬ್ಬ ವೇಸ್ಟ್ ಫೇಲೋ ರವಿಕುಮಾರ್ ಅಂತಿದ್ದಾನೆ.  ಅವನು ಜೀವನದಲ್ಲಿ ಗ್ರಾಮ ಪಂಚಾಯ್ತಿಯನ್ನೂ ಗೆದ್ದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಸಚಿವ ಮಧು ಬಂಗಾರಪ್ಪ(Madhu Bangarappa) ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ(BJP) ಭ್ರಷ್ಟಾಚಾರಿಗಳು ನನ್ನ ವಿರುದ್ಧ ಟ್ವೀಟ್ ಮಾಡಿದ್ದಾರೆ ಎನ್ನುವ ಮೂಲಕ ಕಿಡಿ ಕಾರಿದ್ದಾರೆ. ಆರ್.ಅಶೋಕ್, ವಿಜಯೇಂದ್ರ, ಕಟೀಲ್ ಟ್ವೀಟ್ ಮಾಡಿದ್ದಾರೆ. ಅಶೋಕ್ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ. ಅವ್ಯವಹಾರ ಹೊರ ತೆಗೆಯುತ್ತೀನಿ, ಸುಮ್ಮನೆ ಬಿಡಲ್ಲ. ಮಾನ ಮರ್ಯಾದೆ ಇದ್ರೆ ರಾಜೀನಾಮೆ(Resignation) ಕೊಡಿ. ಕಟೀಲ್ (Nalin kumar Kateel) ಸಾವಿನಲ್ಲೂ ರಾಜಕಾರಣ ಮಾಡಿದ್ರು. ಇನ್ನೊಬ್ಬ ವೇಸ್ಟ್ ಫೇಲೋ ರವಿಕುಮಾರ್ ಅಂತಿದ್ದಾನೆ.  ಅವನು ಜೀವನದಲ್ಲಿ ಗ್ರಾಮ ಪಂಚಾಯ್ತಿಯನ್ನೂ ಗೆದ್ದಿಲ್ಲ. ಅವನು ನನ್ನ ರಾಜೀನಾಮೆ ಕೇಳ್ತಾನೆ  ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು. ನನ್ನ ರಾಜೀನಾಮೆ ಕೇಳಲು ನೀವು ಯಾರು ? ನನ್ನ ರಾಜೀನಾಮೆ ಕೇಳಲು‌ ನಿಮಗೆ ಏನ್ ಯೋಗ್ಯತೆ ಇದೆ ? ಆರ್. ಅಶೋಕ್, ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರೇ, ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ನನ್ನ ತಟ್ಟೆ ಕ್ಲೀನ್ ಇದೆ ಎನ್ನುವ ಮೂಲಕ ಮಧು ಬಂಗಾರಪ್ಪ ತಿರುಗೇಟು ನೀಡಿದರು. ಚೆಕ್ ಬೌನ್ಸ್ ಕೇಸ್ ಬಳಿಕ ವ್ಯಾಲ್ಯು‌ ಹೆಚ್ಚಾಯ್ತು. ಸ್ನೇಹಿತರು ಹಣ ಕೊಡಲು ಬಂದಿದ್ರು, ಕಲೆಕ್ಟ್ ಮಾಡಿದ್ರೆ 100 ಕೋಟಿ ಆಗ್ತಿತ್ತು ಎನ್ನುವ ಮೂಲಕ ಬಿಜೆಪಿ ನಾಯಕರ ವಿರುದ್ಧ  ಮಧು ಬಂಗಾರಪ್ಪ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  2024ರಲ್ಲಿ ಗೆಲ್ಲೋರ್ ಯಾರು..? ಬೀಳೋರ್ ಯಾರು..? ಖಡಕ್ ಚಾಲೆಂಜ್ ಬೆನ್ನತ್ತಿ ಹೊರಟಿದ್ದಾರೆ ತ್ರಿಮೂರ್ತಿಗಳು..!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more