ಸರ್ಕಾರಿ ಶಾಲೆಗೆ ಹೊಸ ಟಚ್ : ಕೊರೋನಾ ಕಾಲದಲ್ಲೊಂದು ಒಳ್ಳೆ ಕೆಲಸ

ಸರ್ಕಾರಿ ಶಾಲೆಗೆ ಹೊಸ ಟಚ್ : ಕೊರೋನಾ ಕಾಲದಲ್ಲೊಂದು ಒಳ್ಳೆ ಕೆಲಸ

Suvarna News   | Asianet News
Published : Sep 16, 2020, 03:41 PM IST

ಕೊರೊನಾದಿಂದಾಗಿ ಎಲ್ಲಾ ವ್ಯವಸ್ಥೆಗಳು ಅಸ್ತವ್ಯಸ್ತವಾಗಿದೆ... ಶೈಕ್ಷಣಿಕ ಚಟುವಟಿಕೆಗಳು ಕೂಡಾ ಕೋವಿಡ್ ಕಾರಣದಿಂದ ನಿಂತು ಹೋಗಿದೆ. ಜನ ಕೆಲಸ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಯೋಜನೆಯೊಂದು ಶಾಲೆಯ ಅಭಿವೃದ್ಧಿಗೆ ನೆರವಾಗಿದ್ರೆ, ಕೆಲ್ಸ ಇಲ್ದೆ ಇದ್ದ ಜನಕ್ಕೆ ಉದ್ಯೋಗ ನೀಡಿದೆ... ಯೋಜನೆಯ ಫಲವಾಗಿ ಹಳ್ಳಿಗಾಡಿನ ಶಾಲೆಯೊಂದು ನವ ವಧುವಿನಂತೆ ಕಂಗೊಳಿಸ್ತಾ ಇದೆ. ಇಲ್ಲಿದೆ ನೋಡಿ ಹಳ್ಳಿ ಶಾಲೆಯ ಕುರಿತಾದ ಸ್ಟೋರಿ.

ಮಡಿಕೇರಿ (ಸೆ.16) : ಕೊರೊನಾದಿಂದಾಗಿ ಎಲ್ಲಾ ವ್ಯವಸ್ಥೆಗಳು ಅಸ್ತವ್ಯಸ್ತವಾಗಿದೆ... ಶೈಕ್ಷಣಿಕ ಚಟುವಟಿಕೆಗಳು ಕೂಡಾ ಕೋವಿಡ್ ಕಾರಣದಿಂದ ನಿಂತು ಹೋಗಿದೆ. ಜನ ಕೆಲಸ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಯೋಜನೆಯೊಂದು ಶಾಲೆಯ ಅಭಿವೃದ್ಧಿಗೆ ನೆರವಾಗಿದ್ರೆ, ಕೆಲ್ಸ ಇಲ್ದೆ ಇದ್ದ ಜನಕ್ಕೆ ಉದ್ಯೋಗ ನೀಡಿದೆ... ಯೋಜನೆಯ ಫಲವಾಗಿ ಹಳ್ಳಿಗಾಡಿನ ಶಾಲೆಯೊಂದು ನವ ವಧುವಿನಂತೆ ಕಂಗೊಳಿಸ್ತಾ ಇದೆ. ಇಲ್ಲಿದೆ ನೋಡಿ ಹಳ್ಳಿ ಶಾಲೆಯ ಕುರಿತಾದ ಸ್ಟೋರಿ.

ಖಾಸಗಿ ಶಾಲೆಗಳನ್ನು ಮೀರಿಸುವಂತಿದೆ ಈ ಸರ್ಕಾರಿ ಹೈಟೆಕ್ ಶಾಲೆ; ನೋಡೋಣ ಬನ್ನಿ! ...

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್