ಸರ್ಕಾರಿ ಶಾಲೆಗೆ ಹೊಸ ಟಚ್ : ಕೊರೋನಾ ಕಾಲದಲ್ಲೊಂದು ಒಳ್ಳೆ ಕೆಲಸ

ಸರ್ಕಾರಿ ಶಾಲೆಗೆ ಹೊಸ ಟಚ್ : ಕೊರೋನಾ ಕಾಲದಲ್ಲೊಂದು ಒಳ್ಳೆ ಕೆಲಸ

Suvarna News   | Asianet News
Published : Sep 16, 2020, 03:41 PM IST

ಕೊರೊನಾದಿಂದಾಗಿ ಎಲ್ಲಾ ವ್ಯವಸ್ಥೆಗಳು ಅಸ್ತವ್ಯಸ್ತವಾಗಿದೆ... ಶೈಕ್ಷಣಿಕ ಚಟುವಟಿಕೆಗಳು ಕೂಡಾ ಕೋವಿಡ್ ಕಾರಣದಿಂದ ನಿಂತು ಹೋಗಿದೆ. ಜನ ಕೆಲಸ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಯೋಜನೆಯೊಂದು ಶಾಲೆಯ ಅಭಿವೃದ್ಧಿಗೆ ನೆರವಾಗಿದ್ರೆ, ಕೆಲ್ಸ ಇಲ್ದೆ ಇದ್ದ ಜನಕ್ಕೆ ಉದ್ಯೋಗ ನೀಡಿದೆ... ಯೋಜನೆಯ ಫಲವಾಗಿ ಹಳ್ಳಿಗಾಡಿನ ಶಾಲೆಯೊಂದು ನವ ವಧುವಿನಂತೆ ಕಂಗೊಳಿಸ್ತಾ ಇದೆ. ಇಲ್ಲಿದೆ ನೋಡಿ ಹಳ್ಳಿ ಶಾಲೆಯ ಕುರಿತಾದ ಸ್ಟೋರಿ.

ಮಡಿಕೇರಿ (ಸೆ.16) : ಕೊರೊನಾದಿಂದಾಗಿ ಎಲ್ಲಾ ವ್ಯವಸ್ಥೆಗಳು ಅಸ್ತವ್ಯಸ್ತವಾಗಿದೆ... ಶೈಕ್ಷಣಿಕ ಚಟುವಟಿಕೆಗಳು ಕೂಡಾ ಕೋವಿಡ್ ಕಾರಣದಿಂದ ನಿಂತು ಹೋಗಿದೆ. ಜನ ಕೆಲಸ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಯೋಜನೆಯೊಂದು ಶಾಲೆಯ ಅಭಿವೃದ್ಧಿಗೆ ನೆರವಾಗಿದ್ರೆ, ಕೆಲ್ಸ ಇಲ್ದೆ ಇದ್ದ ಜನಕ್ಕೆ ಉದ್ಯೋಗ ನೀಡಿದೆ... ಯೋಜನೆಯ ಫಲವಾಗಿ ಹಳ್ಳಿಗಾಡಿನ ಶಾಲೆಯೊಂದು ನವ ವಧುವಿನಂತೆ ಕಂಗೊಳಿಸ್ತಾ ಇದೆ. ಇಲ್ಲಿದೆ ನೋಡಿ ಹಳ್ಳಿ ಶಾಲೆಯ ಕುರಿತಾದ ಸ್ಟೋರಿ.

ಖಾಸಗಿ ಶಾಲೆಗಳನ್ನು ಮೀರಿಸುವಂತಿದೆ ಈ ಸರ್ಕಾರಿ ಹೈಟೆಕ್ ಶಾಲೆ; ನೋಡೋಣ ಬನ್ನಿ! ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?