ಸರ್ಕಾರಿ ಶಾಲೆಗೆ ಹೊಸ ಟಚ್ : ಕೊರೋನಾ ಕಾಲದಲ್ಲೊಂದು ಒಳ್ಳೆ ಕೆಲಸ

ಸರ್ಕಾರಿ ಶಾಲೆಗೆ ಹೊಸ ಟಚ್ : ಕೊರೋನಾ ಕಾಲದಲ್ಲೊಂದು ಒಳ್ಳೆ ಕೆಲಸ

Suvarna News   | Asianet News
Published : Sep 16, 2020, 03:41 PM IST

ಕೊರೊನಾದಿಂದಾಗಿ ಎಲ್ಲಾ ವ್ಯವಸ್ಥೆಗಳು ಅಸ್ತವ್ಯಸ್ತವಾಗಿದೆ... ಶೈಕ್ಷಣಿಕ ಚಟುವಟಿಕೆಗಳು ಕೂಡಾ ಕೋವಿಡ್ ಕಾರಣದಿಂದ ನಿಂತು ಹೋಗಿದೆ. ಜನ ಕೆಲಸ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಯೋಜನೆಯೊಂದು ಶಾಲೆಯ ಅಭಿವೃದ್ಧಿಗೆ ನೆರವಾಗಿದ್ರೆ, ಕೆಲ್ಸ ಇಲ್ದೆ ಇದ್ದ ಜನಕ್ಕೆ ಉದ್ಯೋಗ ನೀಡಿದೆ... ಯೋಜನೆಯ ಫಲವಾಗಿ ಹಳ್ಳಿಗಾಡಿನ ಶಾಲೆಯೊಂದು ನವ ವಧುವಿನಂತೆ ಕಂಗೊಳಿಸ್ತಾ ಇದೆ. ಇಲ್ಲಿದೆ ನೋಡಿ ಹಳ್ಳಿ ಶಾಲೆಯ ಕುರಿತಾದ ಸ್ಟೋರಿ.

ಮಡಿಕೇರಿ (ಸೆ.16) : ಕೊರೊನಾದಿಂದಾಗಿ ಎಲ್ಲಾ ವ್ಯವಸ್ಥೆಗಳು ಅಸ್ತವ್ಯಸ್ತವಾಗಿದೆ... ಶೈಕ್ಷಣಿಕ ಚಟುವಟಿಕೆಗಳು ಕೂಡಾ ಕೋವಿಡ್ ಕಾರಣದಿಂದ ನಿಂತು ಹೋಗಿದೆ. ಜನ ಕೆಲಸ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಯೋಜನೆಯೊಂದು ಶಾಲೆಯ ಅಭಿವೃದ್ಧಿಗೆ ನೆರವಾಗಿದ್ರೆ, ಕೆಲ್ಸ ಇಲ್ದೆ ಇದ್ದ ಜನಕ್ಕೆ ಉದ್ಯೋಗ ನೀಡಿದೆ... ಯೋಜನೆಯ ಫಲವಾಗಿ ಹಳ್ಳಿಗಾಡಿನ ಶಾಲೆಯೊಂದು ನವ ವಧುವಿನಂತೆ ಕಂಗೊಳಿಸ್ತಾ ಇದೆ. ಇಲ್ಲಿದೆ ನೋಡಿ ಹಳ್ಳಿ ಶಾಲೆಯ ಕುರಿತಾದ ಸ್ಟೋರಿ.

ಖಾಸಗಿ ಶಾಲೆಗಳನ್ನು ಮೀರಿಸುವಂತಿದೆ ಈ ಸರ್ಕಾರಿ ಹೈಟೆಕ್ ಶಾಲೆ; ನೋಡೋಣ ಬನ್ನಿ! ...

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!