ಮಡಿಕೇರಿ: ಮನೆಯೂ ಇಲ್ಲ, ಕಾಳಜಿ ಕೇಂದ್ರವೂ ಇಲ್ಲ, ಬೀದಿಗೆ ಬಿದ್ದ ಬಾಣಂತಿ, ಹಸುಗೂಸು

ಮಡಿಕೇರಿ: ಮನೆಯೂ ಇಲ್ಲ, ಕಾಳಜಿ ಕೇಂದ್ರವೂ ಇಲ್ಲ, ಬೀದಿಗೆ ಬಿದ್ದ ಬಾಣಂತಿ, ಹಸುಗೂಸು

Published : Jul 19, 2022, 10:53 AM ISTUpdated : Jul 19, 2022, 11:00 AM IST

ರಾಜ್ಯದಲ್ಲಿ ಮಳೆ ತಗ್ಗಿದೆ, ಆದರೆ ಅವಾಂತರಗಳು ಹೆಚ್ಚಾಗಿದೆ, ಮನೆ ಗೋಡೆ ಕುಸಿದಿದೆ, ಗುಡ್ಡ ಕುಸಿದು ರಸ್ತೆಗೆ ಬರುತ್ತಿದೆ. ಪೊನ್ನಾತ್ ಮೊಟ್ಟೆ ಗ್ರಾಮದಲ್ಲಿ ಪ್ರವಾಹದಿಂದ ತಡೆಗೋಡೆ ಕುಸಿದು 7 ಮನೆಗಳು ನೆಲಸಮವಾಗಿದೆ. ಈ ಮನೆಯಲ್ಲಿದ್ದ ಬಾಣಂತಿ, ಹಸುಗೂಸುಗಳು ಕಾಳಜಿ ಕೇಂದ್ರವೂ ಇಲ್ಲದೇ, ಮನೆಯೂ ಇಲ್ಲದೇ ಬೀದಿಗೆ ಬಂದಿದ್ದಾರೆ.

ಮಡಿಕೇರಿ (ಜು. 19): ರಾಜ್ಯದಲ್ಲಿ ಮಳೆ ತಗ್ಗಿದೆ, ಆದರೆ ಅವಾಂತರಗಳು ಹೆಚ್ಚಾಗಿದೆ, ಮನೆ ಗೋಡೆ ಕುಸಿದಿದೆ, ಗುಡ್ಡ ಕುಸಿದು ರಸ್ತೆಗೆ ಬರುತ್ತಿದೆ. ಪೊನ್ನಾತ್ ಮೊಟ್ಟೆ ಗ್ರಾಮದಲ್ಲಿ ಪ್ರವಾಹದಿಂದ ತಡೆಗೋಡೆ ಕುಸಿದು 7 ಮನೆಗಳು ನೆಲಸಮವಾಗಿದೆ. ಈ ಮನೆಯಲ್ಲಿದ್ದ ಬಾಣಂತಿ, ಹಸುಗೂಸುಗಳು ಕಾಳಜಿ ಕೇಂದ್ರವೂ ಇಲ್ಲದೇ, ಮನೆಯೂ ಇಲ್ಲದೇ ಬೀದಿಗೆ ಬಂದಿದ್ದಾರೆ. ಅತ್ತ ಅಂಗನವಾಡಿಗೆ ಹೋದರೆ ಖಾಲಿ ಮಾಡಲು ಹೇಳುತ್ತಿದ್ದಾರೆ, ಮನೆ ಖಾಲಿ ಮಾಡುವಂತೆ ಅಧಿಕಾರಿಗಳು ನೊಟಿಸ್ ನೀಡುತ್ತಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more