ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

Published : Sep 23, 2023, 11:44 AM IST

ವೀಕೆಂಡ್ ಬಂದ್ರೆ ಸಾಕು ಸಿಲಿಕಾನ್ ಸಿಟಿ ಮಂದಿ ಎಲ್ಲಿಗೆ ಹೋಗದಪ್ಪಾ ಅಂತಾ ಹೊಸ ಹೊಸ ಪ್ಲಾನ್ ಮಾಡ್ತಾರೆ. ಅದರಲ್ಲೂ ಆಹಾರ ಪ್ರಿಯರಂತೂ ಎಂಜಾಯ್ಮೆಂಟ್ ಜೊತೆಗೆ ವಿವಿಧ ಬಗೆಯ ತಿಂಡಿ ತಿನಿಸು ಸವಿಯಲು ಇಷ್ಟಪಡ್ತಾರೆ. ಅಂತವರಿಗಾಗಿಯೇ ಮಹಾಲಕ್ಷ್ಮಿ ಲೇಔಟ್ ಸಂಭ್ರಮ ಆಯೋಜಿಸಲಾಗಿದೆ.
 

ಒಂದೆಡೆ ದಾವಣಗೆರೆ ಬೆಣ್ಣೆ ದೋಸೆ, ಮೇಲುಕೋಟೆ ಪುಲಿಯೋಗರೆ,ಚಳಿಗೆ ಬಿಸಿ ಬಿಸಿ ಬಜ್ಜಿ, ಅವರೆಕಾಳು ದೋಸೆ, ಉಪ್ಪಿಟ್ಟು, ಮಶ್ರೂಮ್ ಬಿರಿಯಾನಿ, ಶಿಮ್ಲಾ ಮಿರ್ಚಿ ಬಜ್ಜಿ   ಇನ್ನೊಂಡೆದೆ  ವೆರೈಟಿ ವೆರೈಟಿ ಫುಡ್ ಟೆಸ್ಟ್ ಮಾಡ್ತಿರೋ ಮಂದಿ. ಒಂದಕ್ಕಿಂತಲೂ ಒಂದು ತಿಂಡಿ ಸೂಪರೋ ಸೂಪರ್‌. ನೋಡ್ತಿದ್ರೆ ಹಾಗೇ ಬಾಯಲ್ಲಿ ನೀರುರಿಸುತ್ತೆ. ಹೌದು ಮಹಾಲಕ್ಷ್ಮಿ ಲೇಔಟ್ ನ(Mahalakshmi Layout) ಸುತ್ತಮುತ್ತಲಿನ ಸಾರ್ವಜನಿಕರಿಗಾಗಿ ಏಷ್ಯಾನೆಟ್ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ವತಿಯಿಂದ ಮಹಾಲಕ್ಷ್ಮಿ ಲೇಔಟ್ ಸಂಭ್ರಮ(Mahalakshmi Layout Celebration) ಆಯೋಜಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ನ ನಾಗಪುರ ವಾರ್ಡ್ ನಲ್ಲಿರುವ ರಾಣಿ ಅಬ್ಬಕ್ಕ ಗ್ರೌಂಡ್ ನಲ್ಲಿ ಆಯೋಜಿಸಿರುವ ಸಂಭ್ರಮದಲ್ಲಿ ವಿವಿಧ ಬಗೆಯ ಆಹಾರ ಪದಾರ್ಥಗಳ ಜೊತೆಗೆ ಫ್ಯಾಷನ್ ಗೆ(Fashion) ಸಂಬಂಧಪಟ್ಟ ವಸ್ತುಗಳನ್ನಾ ಅನಾವರಣಗೊಳಿಸಲಾಗಿದೆ.‌ ಮೂರು ದಿನಗಳ ಕಾಲ ನಡೆಯುವ ಸಂಭ್ರಮಕ್ಕೆ ನಟಿ ಪ್ರಣೀತ ಸುಭಾಷ್ ಹಾಗೂ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಚಾಲನೆ ನೀಡಿದ್ರು. ಇನ್ನು ಮಹಾಲಕ್ಷ್ಮಿ ಲೇಔಟ್ ಸಂಭ್ರಮದಲ್ಲಿ ಶಾಸಕ ಗೋಪಾಲಯ್ಯ , ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಹೇಮಲತ ಗೋಪಾಲಯ್ಯ, ಮಾಜಿ ಉಪಮೇಯರ್ ಎಸ್.ಹರೀಶ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ರು.

ಇದನ್ನೂ ವೀಕ್ಷಿಸಿ:  ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more