ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

Published : Sep 23, 2023, 11:44 AM IST

ವೀಕೆಂಡ್ ಬಂದ್ರೆ ಸಾಕು ಸಿಲಿಕಾನ್ ಸಿಟಿ ಮಂದಿ ಎಲ್ಲಿಗೆ ಹೋಗದಪ್ಪಾ ಅಂತಾ ಹೊಸ ಹೊಸ ಪ್ಲಾನ್ ಮಾಡ್ತಾರೆ. ಅದರಲ್ಲೂ ಆಹಾರ ಪ್ರಿಯರಂತೂ ಎಂಜಾಯ್ಮೆಂಟ್ ಜೊತೆಗೆ ವಿವಿಧ ಬಗೆಯ ತಿಂಡಿ ತಿನಿಸು ಸವಿಯಲು ಇಷ್ಟಪಡ್ತಾರೆ. ಅಂತವರಿಗಾಗಿಯೇ ಮಹಾಲಕ್ಷ್ಮಿ ಲೇಔಟ್ ಸಂಭ್ರಮ ಆಯೋಜಿಸಲಾಗಿದೆ.
 

ಒಂದೆಡೆ ದಾವಣಗೆರೆ ಬೆಣ್ಣೆ ದೋಸೆ, ಮೇಲುಕೋಟೆ ಪುಲಿಯೋಗರೆ,ಚಳಿಗೆ ಬಿಸಿ ಬಿಸಿ ಬಜ್ಜಿ, ಅವರೆಕಾಳು ದೋಸೆ, ಉಪ್ಪಿಟ್ಟು, ಮಶ್ರೂಮ್ ಬಿರಿಯಾನಿ, ಶಿಮ್ಲಾ ಮಿರ್ಚಿ ಬಜ್ಜಿ   ಇನ್ನೊಂಡೆದೆ  ವೆರೈಟಿ ವೆರೈಟಿ ಫುಡ್ ಟೆಸ್ಟ್ ಮಾಡ್ತಿರೋ ಮಂದಿ. ಒಂದಕ್ಕಿಂತಲೂ ಒಂದು ತಿಂಡಿ ಸೂಪರೋ ಸೂಪರ್‌. ನೋಡ್ತಿದ್ರೆ ಹಾಗೇ ಬಾಯಲ್ಲಿ ನೀರುರಿಸುತ್ತೆ. ಹೌದು ಮಹಾಲಕ್ಷ್ಮಿ ಲೇಔಟ್ ನ(Mahalakshmi Layout) ಸುತ್ತಮುತ್ತಲಿನ ಸಾರ್ವಜನಿಕರಿಗಾಗಿ ಏಷ್ಯಾನೆಟ್ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ವತಿಯಿಂದ ಮಹಾಲಕ್ಷ್ಮಿ ಲೇಔಟ್ ಸಂಭ್ರಮ(Mahalakshmi Layout Celebration) ಆಯೋಜಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ನ ನಾಗಪುರ ವಾರ್ಡ್ ನಲ್ಲಿರುವ ರಾಣಿ ಅಬ್ಬಕ್ಕ ಗ್ರೌಂಡ್ ನಲ್ಲಿ ಆಯೋಜಿಸಿರುವ ಸಂಭ್ರಮದಲ್ಲಿ ವಿವಿಧ ಬಗೆಯ ಆಹಾರ ಪದಾರ್ಥಗಳ ಜೊತೆಗೆ ಫ್ಯಾಷನ್ ಗೆ(Fashion) ಸಂಬಂಧಪಟ್ಟ ವಸ್ತುಗಳನ್ನಾ ಅನಾವರಣಗೊಳಿಸಲಾಗಿದೆ.‌ ಮೂರು ದಿನಗಳ ಕಾಲ ನಡೆಯುವ ಸಂಭ್ರಮಕ್ಕೆ ನಟಿ ಪ್ರಣೀತ ಸುಭಾಷ್ ಹಾಗೂ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಚಾಲನೆ ನೀಡಿದ್ರು. ಇನ್ನು ಮಹಾಲಕ್ಷ್ಮಿ ಲೇಔಟ್ ಸಂಭ್ರಮದಲ್ಲಿ ಶಾಸಕ ಗೋಪಾಲಯ್ಯ , ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಹೇಮಲತ ಗೋಪಾಲಯ್ಯ, ಮಾಜಿ ಉಪಮೇಯರ್ ಎಸ್.ಹರೀಶ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ರು.

ಇದನ್ನೂ ವೀಕ್ಷಿಸಿ:  ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more