ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

Published : Sep 23, 2023, 11:44 AM IST

ವೀಕೆಂಡ್ ಬಂದ್ರೆ ಸಾಕು ಸಿಲಿಕಾನ್ ಸಿಟಿ ಮಂದಿ ಎಲ್ಲಿಗೆ ಹೋಗದಪ್ಪಾ ಅಂತಾ ಹೊಸ ಹೊಸ ಪ್ಲಾನ್ ಮಾಡ್ತಾರೆ. ಅದರಲ್ಲೂ ಆಹಾರ ಪ್ರಿಯರಂತೂ ಎಂಜಾಯ್ಮೆಂಟ್ ಜೊತೆಗೆ ವಿವಿಧ ಬಗೆಯ ತಿಂಡಿ ತಿನಿಸು ಸವಿಯಲು ಇಷ್ಟಪಡ್ತಾರೆ. ಅಂತವರಿಗಾಗಿಯೇ ಮಹಾಲಕ್ಷ್ಮಿ ಲೇಔಟ್ ಸಂಭ್ರಮ ಆಯೋಜಿಸಲಾಗಿದೆ.
 

ಒಂದೆಡೆ ದಾವಣಗೆರೆ ಬೆಣ್ಣೆ ದೋಸೆ, ಮೇಲುಕೋಟೆ ಪುಲಿಯೋಗರೆ,ಚಳಿಗೆ ಬಿಸಿ ಬಿಸಿ ಬಜ್ಜಿ, ಅವರೆಕಾಳು ದೋಸೆ, ಉಪ್ಪಿಟ್ಟು, ಮಶ್ರೂಮ್ ಬಿರಿಯಾನಿ, ಶಿಮ್ಲಾ ಮಿರ್ಚಿ ಬಜ್ಜಿ   ಇನ್ನೊಂಡೆದೆ  ವೆರೈಟಿ ವೆರೈಟಿ ಫುಡ್ ಟೆಸ್ಟ್ ಮಾಡ್ತಿರೋ ಮಂದಿ. ಒಂದಕ್ಕಿಂತಲೂ ಒಂದು ತಿಂಡಿ ಸೂಪರೋ ಸೂಪರ್‌. ನೋಡ್ತಿದ್ರೆ ಹಾಗೇ ಬಾಯಲ್ಲಿ ನೀರುರಿಸುತ್ತೆ. ಹೌದು ಮಹಾಲಕ್ಷ್ಮಿ ಲೇಔಟ್ ನ(Mahalakshmi Layout) ಸುತ್ತಮುತ್ತಲಿನ ಸಾರ್ವಜನಿಕರಿಗಾಗಿ ಏಷ್ಯಾನೆಟ್ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ವತಿಯಿಂದ ಮಹಾಲಕ್ಷ್ಮಿ ಲೇಔಟ್ ಸಂಭ್ರಮ(Mahalakshmi Layout Celebration) ಆಯೋಜಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ನ ನಾಗಪುರ ವಾರ್ಡ್ ನಲ್ಲಿರುವ ರಾಣಿ ಅಬ್ಬಕ್ಕ ಗ್ರೌಂಡ್ ನಲ್ಲಿ ಆಯೋಜಿಸಿರುವ ಸಂಭ್ರಮದಲ್ಲಿ ವಿವಿಧ ಬಗೆಯ ಆಹಾರ ಪದಾರ್ಥಗಳ ಜೊತೆಗೆ ಫ್ಯಾಷನ್ ಗೆ(Fashion) ಸಂಬಂಧಪಟ್ಟ ವಸ್ತುಗಳನ್ನಾ ಅನಾವರಣಗೊಳಿಸಲಾಗಿದೆ.‌ ಮೂರು ದಿನಗಳ ಕಾಲ ನಡೆಯುವ ಸಂಭ್ರಮಕ್ಕೆ ನಟಿ ಪ್ರಣೀತ ಸುಭಾಷ್ ಹಾಗೂ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಚಾಲನೆ ನೀಡಿದ್ರು. ಇನ್ನು ಮಹಾಲಕ್ಷ್ಮಿ ಲೇಔಟ್ ಸಂಭ್ರಮದಲ್ಲಿ ಶಾಸಕ ಗೋಪಾಲಯ್ಯ , ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಹೇಮಲತ ಗೋಪಾಲಯ್ಯ, ಮಾಜಿ ಉಪಮೇಯರ್ ಎಸ್.ಹರೀಶ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ರು.

ಇದನ್ನೂ ವೀಕ್ಷಿಸಿ:  ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more