ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

Published : Sep 23, 2023, 11:44 AM IST

ವೀಕೆಂಡ್ ಬಂದ್ರೆ ಸಾಕು ಸಿಲಿಕಾನ್ ಸಿಟಿ ಮಂದಿ ಎಲ್ಲಿಗೆ ಹೋಗದಪ್ಪಾ ಅಂತಾ ಹೊಸ ಹೊಸ ಪ್ಲಾನ್ ಮಾಡ್ತಾರೆ. ಅದರಲ್ಲೂ ಆಹಾರ ಪ್ರಿಯರಂತೂ ಎಂಜಾಯ್ಮೆಂಟ್ ಜೊತೆಗೆ ವಿವಿಧ ಬಗೆಯ ತಿಂಡಿ ತಿನಿಸು ಸವಿಯಲು ಇಷ್ಟಪಡ್ತಾರೆ. ಅಂತವರಿಗಾಗಿಯೇ ಮಹಾಲಕ್ಷ್ಮಿ ಲೇಔಟ್ ಸಂಭ್ರಮ ಆಯೋಜಿಸಲಾಗಿದೆ.
 

ಒಂದೆಡೆ ದಾವಣಗೆರೆ ಬೆಣ್ಣೆ ದೋಸೆ, ಮೇಲುಕೋಟೆ ಪುಲಿಯೋಗರೆ,ಚಳಿಗೆ ಬಿಸಿ ಬಿಸಿ ಬಜ್ಜಿ, ಅವರೆಕಾಳು ದೋಸೆ, ಉಪ್ಪಿಟ್ಟು, ಮಶ್ರೂಮ್ ಬಿರಿಯಾನಿ, ಶಿಮ್ಲಾ ಮಿರ್ಚಿ ಬಜ್ಜಿ   ಇನ್ನೊಂಡೆದೆ  ವೆರೈಟಿ ವೆರೈಟಿ ಫುಡ್ ಟೆಸ್ಟ್ ಮಾಡ್ತಿರೋ ಮಂದಿ. ಒಂದಕ್ಕಿಂತಲೂ ಒಂದು ತಿಂಡಿ ಸೂಪರೋ ಸೂಪರ್‌. ನೋಡ್ತಿದ್ರೆ ಹಾಗೇ ಬಾಯಲ್ಲಿ ನೀರುರಿಸುತ್ತೆ. ಹೌದು ಮಹಾಲಕ್ಷ್ಮಿ ಲೇಔಟ್ ನ(Mahalakshmi Layout) ಸುತ್ತಮುತ್ತಲಿನ ಸಾರ್ವಜನಿಕರಿಗಾಗಿ ಏಷ್ಯಾನೆಟ್ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ವತಿಯಿಂದ ಮಹಾಲಕ್ಷ್ಮಿ ಲೇಔಟ್ ಸಂಭ್ರಮ(Mahalakshmi Layout Celebration) ಆಯೋಜಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ನ ನಾಗಪುರ ವಾರ್ಡ್ ನಲ್ಲಿರುವ ರಾಣಿ ಅಬ್ಬಕ್ಕ ಗ್ರೌಂಡ್ ನಲ್ಲಿ ಆಯೋಜಿಸಿರುವ ಸಂಭ್ರಮದಲ್ಲಿ ವಿವಿಧ ಬಗೆಯ ಆಹಾರ ಪದಾರ್ಥಗಳ ಜೊತೆಗೆ ಫ್ಯಾಷನ್ ಗೆ(Fashion) ಸಂಬಂಧಪಟ್ಟ ವಸ್ತುಗಳನ್ನಾ ಅನಾವರಣಗೊಳಿಸಲಾಗಿದೆ.‌ ಮೂರು ದಿನಗಳ ಕಾಲ ನಡೆಯುವ ಸಂಭ್ರಮಕ್ಕೆ ನಟಿ ಪ್ರಣೀತ ಸುಭಾಷ್ ಹಾಗೂ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಚಾಲನೆ ನೀಡಿದ್ರು. ಇನ್ನು ಮಹಾಲಕ್ಷ್ಮಿ ಲೇಔಟ್ ಸಂಭ್ರಮದಲ್ಲಿ ಶಾಸಕ ಗೋಪಾಲಯ್ಯ , ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಹೇಮಲತ ಗೋಪಾಲಯ್ಯ, ಮಾಜಿ ಉಪಮೇಯರ್ ಎಸ್.ಹರೀಶ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ರು.

ಇದನ್ನೂ ವೀಕ್ಷಿಸಿ:  ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more