ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

Published : Sep 23, 2023, 11:44 AM IST

ವೀಕೆಂಡ್ ಬಂದ್ರೆ ಸಾಕು ಸಿಲಿಕಾನ್ ಸಿಟಿ ಮಂದಿ ಎಲ್ಲಿಗೆ ಹೋಗದಪ್ಪಾ ಅಂತಾ ಹೊಸ ಹೊಸ ಪ್ಲಾನ್ ಮಾಡ್ತಾರೆ. ಅದರಲ್ಲೂ ಆಹಾರ ಪ್ರಿಯರಂತೂ ಎಂಜಾಯ್ಮೆಂಟ್ ಜೊತೆಗೆ ವಿವಿಧ ಬಗೆಯ ತಿಂಡಿ ತಿನಿಸು ಸವಿಯಲು ಇಷ್ಟಪಡ್ತಾರೆ. ಅಂತವರಿಗಾಗಿಯೇ ಮಹಾಲಕ್ಷ್ಮಿ ಲೇಔಟ್ ಸಂಭ್ರಮ ಆಯೋಜಿಸಲಾಗಿದೆ.
 

ಒಂದೆಡೆ ದಾವಣಗೆರೆ ಬೆಣ್ಣೆ ದೋಸೆ, ಮೇಲುಕೋಟೆ ಪುಲಿಯೋಗರೆ,ಚಳಿಗೆ ಬಿಸಿ ಬಿಸಿ ಬಜ್ಜಿ, ಅವರೆಕಾಳು ದೋಸೆ, ಉಪ್ಪಿಟ್ಟು, ಮಶ್ರೂಮ್ ಬಿರಿಯಾನಿ, ಶಿಮ್ಲಾ ಮಿರ್ಚಿ ಬಜ್ಜಿ   ಇನ್ನೊಂಡೆದೆ  ವೆರೈಟಿ ವೆರೈಟಿ ಫುಡ್ ಟೆಸ್ಟ್ ಮಾಡ್ತಿರೋ ಮಂದಿ. ಒಂದಕ್ಕಿಂತಲೂ ಒಂದು ತಿಂಡಿ ಸೂಪರೋ ಸೂಪರ್‌. ನೋಡ್ತಿದ್ರೆ ಹಾಗೇ ಬಾಯಲ್ಲಿ ನೀರುರಿಸುತ್ತೆ. ಹೌದು ಮಹಾಲಕ್ಷ್ಮಿ ಲೇಔಟ್ ನ(Mahalakshmi Layout) ಸುತ್ತಮುತ್ತಲಿನ ಸಾರ್ವಜನಿಕರಿಗಾಗಿ ಏಷ್ಯಾನೆಟ್ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ವತಿಯಿಂದ ಮಹಾಲಕ್ಷ್ಮಿ ಲೇಔಟ್ ಸಂಭ್ರಮ(Mahalakshmi Layout Celebration) ಆಯೋಜಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ನ ನಾಗಪುರ ವಾರ್ಡ್ ನಲ್ಲಿರುವ ರಾಣಿ ಅಬ್ಬಕ್ಕ ಗ್ರೌಂಡ್ ನಲ್ಲಿ ಆಯೋಜಿಸಿರುವ ಸಂಭ್ರಮದಲ್ಲಿ ವಿವಿಧ ಬಗೆಯ ಆಹಾರ ಪದಾರ್ಥಗಳ ಜೊತೆಗೆ ಫ್ಯಾಷನ್ ಗೆ(Fashion) ಸಂಬಂಧಪಟ್ಟ ವಸ್ತುಗಳನ್ನಾ ಅನಾವರಣಗೊಳಿಸಲಾಗಿದೆ.‌ ಮೂರು ದಿನಗಳ ಕಾಲ ನಡೆಯುವ ಸಂಭ್ರಮಕ್ಕೆ ನಟಿ ಪ್ರಣೀತ ಸುಭಾಷ್ ಹಾಗೂ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಚಾಲನೆ ನೀಡಿದ್ರು. ಇನ್ನು ಮಹಾಲಕ್ಷ್ಮಿ ಲೇಔಟ್ ಸಂಭ್ರಮದಲ್ಲಿ ಶಾಸಕ ಗೋಪಾಲಯ್ಯ , ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಹೇಮಲತ ಗೋಪಾಲಯ್ಯ, ಮಾಜಿ ಉಪಮೇಯರ್ ಎಸ್.ಹರೀಶ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ರು.

ಇದನ್ನೂ ವೀಕ್ಷಿಸಿ:  ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more