ಕಾಮಗಾರಿ ನಡೆಸಿ ಎರಡು ದಿನಕ್ಕೆ ಕುಸಿದ ರಸ್ತೆ: ಬಿಬಿಎಂಪಿ ವಿರುದ್ಧ ಸ್ಥಳೀಯರ ಆಕ್ರೋಶ

ಕಾಮಗಾರಿ ನಡೆಸಿ ಎರಡು ದಿನಕ್ಕೆ ಕುಸಿದ ರಸ್ತೆ: ಬಿಬಿಎಂಪಿ ವಿರುದ್ಧ ಸ್ಥಳೀಯರ ಆಕ್ರೋಶ

Published : Jan 17, 2023, 04:51 PM IST

ಬೆಂಗಳೂರಿನಲ್ಲಿ ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸುವುದು ಅಗತ್ಯವಾಗಿದೆ. ಯಾಕೆಂದರೆ ಹೆಜ್ಜೆ ಹೆಜ್ಜೆಗೂ ಗುಂಡಿಗಳು ಬಾಯ್ತೆರೆದು ನಿಂತಿವೆ.
 

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಕುಸಿದ ರಸ್ತೆಯು ಬಲಿ ಪಡೆಯಲು ಬಾಯ್ತೆರೆದು ನಿಂತಿದ್ದು, ಗುಂಡಿಗಳು ಬಿದ್ದ ರಸ್ತೆಯಲ್ಲಿ ಸುರಕ್ಷತಾ ಕ್ರಮವೇ ಇಲ್ಲ. ಮಹಾಲಕ್ಷ್ಮಿ ಲೇಔಟ್‌ನ ಸಪ್ತಗಿರಿ ಕಲ್ಯಾಣ ಮಂಟಪದ ಬಳಿ ರಸ್ತೆ ಕುಸಿತ ಆಗಿದ್ದು, BBMP ಕಾಮಗಾರಿ ಕಳಪೆ ಆಗಿದೆ. ಈ ರಸ್ತೆ ಕಾಮಗಾರಿ ನಡೆಸಿ ಕೇವಲ ಎರಡು ದಿನಗಳು ಆಗಿದೆ ಅಷ್ಟೆ. BBMP  ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದು, ಹಿಡಿಶಾಪ ಹಾಕುತ್ತಿದ್ದಾರೆ. 

ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more