ಕಾಮಗಾರಿ ನಡೆಸಿ ಎರಡು ದಿನಕ್ಕೆ ಕುಸಿದ ರಸ್ತೆ: ಬಿಬಿಎಂಪಿ ವಿರುದ್ಧ ಸ್ಥಳೀಯರ ಆಕ್ರೋಶ

ಕಾಮಗಾರಿ ನಡೆಸಿ ಎರಡು ದಿನಕ್ಕೆ ಕುಸಿದ ರಸ್ತೆ: ಬಿಬಿಎಂಪಿ ವಿರುದ್ಧ ಸ್ಥಳೀಯರ ಆಕ್ರೋಶ

Published : Jan 17, 2023, 04:51 PM IST

ಬೆಂಗಳೂರಿನಲ್ಲಿ ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸುವುದು ಅಗತ್ಯವಾಗಿದೆ. ಯಾಕೆಂದರೆ ಹೆಜ್ಜೆ ಹೆಜ್ಜೆಗೂ ಗುಂಡಿಗಳು ಬಾಯ್ತೆರೆದು ನಿಂತಿವೆ.
 

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಕುಸಿದ ರಸ್ತೆಯು ಬಲಿ ಪಡೆಯಲು ಬಾಯ್ತೆರೆದು ನಿಂತಿದ್ದು, ಗುಂಡಿಗಳು ಬಿದ್ದ ರಸ್ತೆಯಲ್ಲಿ ಸುರಕ್ಷತಾ ಕ್ರಮವೇ ಇಲ್ಲ. ಮಹಾಲಕ್ಷ್ಮಿ ಲೇಔಟ್‌ನ ಸಪ್ತಗಿರಿ ಕಲ್ಯಾಣ ಮಂಟಪದ ಬಳಿ ರಸ್ತೆ ಕುಸಿತ ಆಗಿದ್ದು, BBMP ಕಾಮಗಾರಿ ಕಳಪೆ ಆಗಿದೆ. ಈ ರಸ್ತೆ ಕಾಮಗಾರಿ ನಡೆಸಿ ಕೇವಲ ಎರಡು ದಿನಗಳು ಆಗಿದೆ ಅಷ್ಟೆ. BBMP  ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದು, ಹಿಡಿಶಾಪ ಹಾಕುತ್ತಿದ್ದಾರೆ. 

ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ ...

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more