'ಬೆಳಗಾವಿಗೆ ಬಂದೇ ಬರ್ತೀವಿ': ಮಹಾರಾಷ್ಟ್ರ ಸಚಿವನಿಂದ ಮತ್ತೆ ಉದ್ಧಟತನ

'ಬೆಳಗಾವಿಗೆ ಬಂದೇ ಬರ್ತೀವಿ': ಮಹಾರಾಷ್ಟ್ರ ಸಚಿವನಿಂದ ಮತ್ತೆ ಉದ್ಧಟತನ

Published : Dec 06, 2022, 05:52 PM IST

ಬೆಳಗಾವಿಗೆ ನಮ್ಮ ಭೇಟಿ ಮುಂದೂಡಿಕೆಯಾಗಿದೆ ಅಷ್ಟೆ,  ರದ್ದಾಗಿಲ್ಲ ಎಂದು ಮಹಾರಾಷ್ಟ್ರ ಸಚಿವ ಶಂಬುರಾಜೇ ದೇಸಾಯಿ ಹೇಳಿದ್ದಾರೆ.
 

ಮಹಾರಾಷ್ಟ್ರ ಸಚಿವ ಶಂಬುರಾಜೇ ದೇಸಾಯಿ ಮತ್ತೆ ಉದ್ಧಟತನದ ಹೇಳಿಕೆ ನೀಡಿದ್ದು, ಬೆಳಗಾವಿಗೆ ಬಂದೇ ಬರುತ್ತೇವೆ ಎಂದು ಹೇಳಿದ್ದಾರೆ. ನಮ್ಮಿಂದ ಅಂಬೇಡ್ಕರ್‌ ಪರಿ ನಿರ್ವಾಣ ಕಾರ್ಯಕ್ರಮಕ್ಕೆ ಸಮಸ್ಯೆ ಆಗಬಾರದು ಎಂದು ಮುಂದೂಡಲಾಗಿದೆ. ನಾನು ಚಂದ್ರಕಾಂತ್‌ ಪಾಟೀಲ್‌ ಬೆಳಗಾವಿಗೆ ಹೋಗುತ್ತೇವೆ. ಬೆಳಗಾವಿಯಲ್ಲಿ ಮರಾಠಿಗರನ್ನು ಭೇಟಿಯಾಗುತ್ತೇವೆ ಎಂದು ತಿಳಿಸಿದ್ದಾರೆ.

Border Dispute: ಕರ್ನಾಟಕ ಸೇರಲು ಠರಾವು ಹೊರಡಿಸಿದ ಮಹಾರಾಷ್ಟ್ರದ 11 ಗ್ರಾಮ ಪಂಚಾಯಿತಿಗಳು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more