'ಬೆಳಗಾವಿಗೆ ಬಂದೇ ಬರ್ತೀವಿ': ಮಹಾರಾಷ್ಟ್ರ ಸಚಿವನಿಂದ ಮತ್ತೆ ಉದ್ಧಟತನ

'ಬೆಳಗಾವಿಗೆ ಬಂದೇ ಬರ್ತೀವಿ': ಮಹಾರಾಷ್ಟ್ರ ಸಚಿವನಿಂದ ಮತ್ತೆ ಉದ್ಧಟತನ

Published : Dec 06, 2022, 05:52 PM IST

ಬೆಳಗಾವಿಗೆ ನಮ್ಮ ಭೇಟಿ ಮುಂದೂಡಿಕೆಯಾಗಿದೆ ಅಷ್ಟೆ,  ರದ್ದಾಗಿಲ್ಲ ಎಂದು ಮಹಾರಾಷ್ಟ್ರ ಸಚಿವ ಶಂಬುರಾಜೇ ದೇಸಾಯಿ ಹೇಳಿದ್ದಾರೆ.
 

ಮಹಾರಾಷ್ಟ್ರ ಸಚಿವ ಶಂಬುರಾಜೇ ದೇಸಾಯಿ ಮತ್ತೆ ಉದ್ಧಟತನದ ಹೇಳಿಕೆ ನೀಡಿದ್ದು, ಬೆಳಗಾವಿಗೆ ಬಂದೇ ಬರುತ್ತೇವೆ ಎಂದು ಹೇಳಿದ್ದಾರೆ. ನಮ್ಮಿಂದ ಅಂಬೇಡ್ಕರ್‌ ಪರಿ ನಿರ್ವಾಣ ಕಾರ್ಯಕ್ರಮಕ್ಕೆ ಸಮಸ್ಯೆ ಆಗಬಾರದು ಎಂದು ಮುಂದೂಡಲಾಗಿದೆ. ನಾನು ಚಂದ್ರಕಾಂತ್‌ ಪಾಟೀಲ್‌ ಬೆಳಗಾವಿಗೆ ಹೋಗುತ್ತೇವೆ. ಬೆಳಗಾವಿಯಲ್ಲಿ ಮರಾಠಿಗರನ್ನು ಭೇಟಿಯಾಗುತ್ತೇವೆ ಎಂದು ತಿಳಿಸಿದ್ದಾರೆ.

Border Dispute: ಕರ್ನಾಟಕ ಸೇರಲು ಠರಾವು ಹೊರಡಿಸಿದ ಮಹಾರಾಷ್ಟ್ರದ 11 ಗ್ರಾಮ ಪಂಚಾಯಿತಿಗಳು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more