'ಬೆಳಗಾವಿಗೆ ಬಂದೇ ಬರ್ತೀವಿ': ಮಹಾರಾಷ್ಟ್ರ ಸಚಿವನಿಂದ ಮತ್ತೆ ಉದ್ಧಟತನ

'ಬೆಳಗಾವಿಗೆ ಬಂದೇ ಬರ್ತೀವಿ': ಮಹಾರಾಷ್ಟ್ರ ಸಚಿವನಿಂದ ಮತ್ತೆ ಉದ್ಧಟತನ

Published : Dec 06, 2022, 05:52 PM IST

ಬೆಳಗಾವಿಗೆ ನಮ್ಮ ಭೇಟಿ ಮುಂದೂಡಿಕೆಯಾಗಿದೆ ಅಷ್ಟೆ,  ರದ್ದಾಗಿಲ್ಲ ಎಂದು ಮಹಾರಾಷ್ಟ್ರ ಸಚಿವ ಶಂಬುರಾಜೇ ದೇಸಾಯಿ ಹೇಳಿದ್ದಾರೆ.
 

ಮಹಾರಾಷ್ಟ್ರ ಸಚಿವ ಶಂಬುರಾಜೇ ದೇಸಾಯಿ ಮತ್ತೆ ಉದ್ಧಟತನದ ಹೇಳಿಕೆ ನೀಡಿದ್ದು, ಬೆಳಗಾವಿಗೆ ಬಂದೇ ಬರುತ್ತೇವೆ ಎಂದು ಹೇಳಿದ್ದಾರೆ. ನಮ್ಮಿಂದ ಅಂಬೇಡ್ಕರ್‌ ಪರಿ ನಿರ್ವಾಣ ಕಾರ್ಯಕ್ರಮಕ್ಕೆ ಸಮಸ್ಯೆ ಆಗಬಾರದು ಎಂದು ಮುಂದೂಡಲಾಗಿದೆ. ನಾನು ಚಂದ್ರಕಾಂತ್‌ ಪಾಟೀಲ್‌ ಬೆಳಗಾವಿಗೆ ಹೋಗುತ್ತೇವೆ. ಬೆಳಗಾವಿಯಲ್ಲಿ ಮರಾಠಿಗರನ್ನು ಭೇಟಿಯಾಗುತ್ತೇವೆ ಎಂದು ತಿಳಿಸಿದ್ದಾರೆ.

Border Dispute: ಕರ್ನಾಟಕ ಸೇರಲು ಠರಾವು ಹೊರಡಿಸಿದ ಮಹಾರಾಷ್ಟ್ರದ 11 ಗ್ರಾಮ ಪಂಚಾಯಿತಿಗಳು

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more