'ಬೆಳಗಾವಿಗೆ ಬಂದೇ ಬರ್ತೀವಿ': ಮಹಾರಾಷ್ಟ್ರ ಸಚಿವನಿಂದ ಮತ್ತೆ ಉದ್ಧಟತನ

'ಬೆಳಗಾವಿಗೆ ಬಂದೇ ಬರ್ತೀವಿ': ಮಹಾರಾಷ್ಟ್ರ ಸಚಿವನಿಂದ ಮತ್ತೆ ಉದ್ಧಟತನ

Published : Dec 06, 2022, 05:52 PM IST

ಬೆಳಗಾವಿಗೆ ನಮ್ಮ ಭೇಟಿ ಮುಂದೂಡಿಕೆಯಾಗಿದೆ ಅಷ್ಟೆ,  ರದ್ದಾಗಿಲ್ಲ ಎಂದು ಮಹಾರಾಷ್ಟ್ರ ಸಚಿವ ಶಂಬುರಾಜೇ ದೇಸಾಯಿ ಹೇಳಿದ್ದಾರೆ.
 

ಮಹಾರಾಷ್ಟ್ರ ಸಚಿವ ಶಂಬುರಾಜೇ ದೇಸಾಯಿ ಮತ್ತೆ ಉದ್ಧಟತನದ ಹೇಳಿಕೆ ನೀಡಿದ್ದು, ಬೆಳಗಾವಿಗೆ ಬಂದೇ ಬರುತ್ತೇವೆ ಎಂದು ಹೇಳಿದ್ದಾರೆ. ನಮ್ಮಿಂದ ಅಂಬೇಡ್ಕರ್‌ ಪರಿ ನಿರ್ವಾಣ ಕಾರ್ಯಕ್ರಮಕ್ಕೆ ಸಮಸ್ಯೆ ಆಗಬಾರದು ಎಂದು ಮುಂದೂಡಲಾಗಿದೆ. ನಾನು ಚಂದ್ರಕಾಂತ್‌ ಪಾಟೀಲ್‌ ಬೆಳಗಾವಿಗೆ ಹೋಗುತ್ತೇವೆ. ಬೆಳಗಾವಿಯಲ್ಲಿ ಮರಾಠಿಗರನ್ನು ಭೇಟಿಯಾಗುತ್ತೇವೆ ಎಂದು ತಿಳಿಸಿದ್ದಾರೆ.

Border Dispute: ಕರ್ನಾಟಕ ಸೇರಲು ಠರಾವು ಹೊರಡಿಸಿದ ಮಹಾರಾಷ್ಟ್ರದ 11 ಗ್ರಾಮ ಪಂಚಾಯಿತಿಗಳು

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more