ಕೊರೋನಾ ನಿವಾರಣೆಗಾಗಿ ಮಹಾರುದ್ರಯಾಗ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾಗಿ

ಕೊರೋನಾ ನಿವಾರಣೆಗಾಗಿ ಮಹಾರುದ್ರಯಾಗ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾಗಿ

Suvarna News   | Asianet News
Published : Apr 25, 2020, 11:11 AM IST

ಲಾಕ್‌ಡೌನ್‌ ನಡುವೆಯೇ ಕೊರೋನಾ ನಿವಾರಣೆಗಾಗಿ ಮಸ್ಕಿಯ ಶ್ರೀಭ್ರಮಾರಂಭ ದೇವಸ್ಥಾನದಲ್ಲಿ ಮಹಾ ರುದ್ರಯಾಗ ನೆರವೇರಿಸಲಾಗಿದೆ. ಶ್ರೀವರರುದ್ರ ಸ್ವಾಮಿಗಳ ನೇತೃತ್ವದಲ್ಲಿ ರುದ್ರಯಾಗ ನಡೆದಿದೆ. 

ರಾಯಚೂರು (ಏ. 25): ಲಾಕ್‌ಡೌನ್‌ ನಡುವೆಯೇ ಕೊರೋನಾ ನಿವಾರಣೆಗಾಗಿ ಮಸ್ಕಿಯ ಶ್ರೀಭ್ರಮಾರಂಭ ದೇವಸ್ಥಾನದಲ್ಲಿ ಮಹಾ ರುದ್ರಯಾಗ ನೆರವೇರಿಸಲಾಗಿದೆ. ಶ್ರೀವರರುದ್ರ ಸ್ವಾಮಿಗಳ ನೇತೃತ್ವದಲ್ಲಿ ರುದ್ರಯಾಗ ನಡೆದಿದೆ. ಯಾಗದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ದೇಶದಲ್ಲಿ ಕೊರೋನಾ ಕಂಟಕವಾಗುತ್ತಿದ್ದು ಇದರ ನಿರ್ಮೂಲನೆಗಾಗಿ ಮಹಾರುದ್ರಯಾಗ ಮಾಡಲಾಗಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!