ಕೊರೋನಾ ನಿವಾರಣೆಗಾಗಿ ಮಹಾರುದ್ರಯಾಗ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾಗಿ

ಕೊರೋನಾ ನಿವಾರಣೆಗಾಗಿ ಮಹಾರುದ್ರಯಾಗ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾಗಿ

Published : Apr 25, 2020, 11:11 AM IST

ಲಾಕ್‌ಡೌನ್‌ ನಡುವೆಯೇ ಕೊರೋನಾ ನಿವಾರಣೆಗಾಗಿ ಮಸ್ಕಿಯ ಶ್ರೀಭ್ರಮಾರಂಭ ದೇವಸ್ಥಾನದಲ್ಲಿ ಮಹಾ ರುದ್ರಯಾಗ ನೆರವೇರಿಸಲಾಗಿದೆ. ಶ್ರೀವರರುದ್ರ ಸ್ವಾಮಿಗಳ ನೇತೃತ್ವದಲ್ಲಿ ರುದ್ರಯಾಗ ನಡೆದಿದೆ. 

ರಾಯಚೂರು (ಏ. 25): ಲಾಕ್‌ಡೌನ್‌ ನಡುವೆಯೇ ಕೊರೋನಾ ನಿವಾರಣೆಗಾಗಿ ಮಸ್ಕಿಯ ಶ್ರೀಭ್ರಮಾರಂಭ ದೇವಸ್ಥಾನದಲ್ಲಿ ಮಹಾ ರುದ್ರಯಾಗ ನೆರವೇರಿಸಲಾಗಿದೆ. ಶ್ರೀವರರುದ್ರ ಸ್ವಾಮಿಗಳ ನೇತೃತ್ವದಲ್ಲಿ ರುದ್ರಯಾಗ ನಡೆದಿದೆ. ಯಾಗದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ದೇಶದಲ್ಲಿ ಕೊರೋನಾ ಕಂಟಕವಾಗುತ್ತಿದ್ದು ಇದರ ನಿರ್ಮೂಲನೆಗಾಗಿ ಮಹಾರುದ್ರಯಾಗ ಮಾಡಲಾಗಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?