ಕೊರೋನಾ ನಿವಾರಣೆಗಾಗಿ ಮಹಾರುದ್ರಯಾಗ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾಗಿ

ಕೊರೋನಾ ನಿವಾರಣೆಗಾಗಿ ಮಹಾರುದ್ರಯಾಗ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾಗಿ

Suvarna News   | Asianet News
Published : Apr 25, 2020, 11:11 AM IST

ಲಾಕ್‌ಡೌನ್‌ ನಡುವೆಯೇ ಕೊರೋನಾ ನಿವಾರಣೆಗಾಗಿ ಮಸ್ಕಿಯ ಶ್ರೀಭ್ರಮಾರಂಭ ದೇವಸ್ಥಾನದಲ್ಲಿ ಮಹಾ ರುದ್ರಯಾಗ ನೆರವೇರಿಸಲಾಗಿದೆ. ಶ್ರೀವರರುದ್ರ ಸ್ವಾಮಿಗಳ ನೇತೃತ್ವದಲ್ಲಿ ರುದ್ರಯಾಗ ನಡೆದಿದೆ. 

ರಾಯಚೂರು (ಏ. 25): ಲಾಕ್‌ಡೌನ್‌ ನಡುವೆಯೇ ಕೊರೋನಾ ನಿವಾರಣೆಗಾಗಿ ಮಸ್ಕಿಯ ಶ್ರೀಭ್ರಮಾರಂಭ ದೇವಸ್ಥಾನದಲ್ಲಿ ಮಹಾ ರುದ್ರಯಾಗ ನೆರವೇರಿಸಲಾಗಿದೆ. ಶ್ರೀವರರುದ್ರ ಸ್ವಾಮಿಗಳ ನೇತೃತ್ವದಲ್ಲಿ ರುದ್ರಯಾಗ ನಡೆದಿದೆ. ಯಾಗದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ದೇಶದಲ್ಲಿ ಕೊರೋನಾ ಕಂಟಕವಾಗುತ್ತಿದ್ದು ಇದರ ನಿರ್ಮೂಲನೆಗಾಗಿ ಮಹಾರುದ್ರಯಾಗ ಮಾಡಲಾಗಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!