ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹೊಸ ವಿವಾದ : ಶುರುವಾಗಿದೆ ಒಳಜಗಳ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹೊಸ ವಿವಾದ : ಶುರುವಾಗಿದೆ ಒಳಜಗಳ

Published : Feb 27, 2021, 12:21 PM IST

ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇದೀಗ ವಿವಾದ ಒಂದು ಎದ್ದಿದೆ. ಶಿವರಾತ್ರಿ ಮಹೋತ್ಸವ ಆಚರಣೆ ವಿಚಾರವಾಗಿ ವಿವಾದ ಸೃಷ್ಟಿಯಾಗಿದೆ. ಶೈವ ಹಾಗು ಮಾಧ್ವರ ನಡುವೆ ಕಚ್ಚಾಟ ಆರಂಭವಾಗಿದೆ. 

ಮೊದಲು ಶೈವಾಗಮದ ಪ್ರಕಾರ ಪೂಜೆ ನಡೆಯುತಿತ್ತು. ನಂತರ ಮಾಧ್ವರ ಪ್ರಭಾವ ಹೆಚ್ಚಾದ ಬಳಿಕ ವೈಷ್ಣವ ಪದ್ಧತಿಯಲ್ಲಿ ಪೂಜೆ ಶುರುವಾಗಿತ್ತು. ಇದೀಗ ಮತ್ತೆ ಹಳೆಯ ಪದ್ಧತಿಯಂತೆ ಪೂಜೆ ನಡೆಸಲು ಒತ್ತಾಯ ಕೇಳಿಬಂದಿದ್ದು ವಿವಾದಕ್ಕೆ ಕಾರಣವಾಗಿದೆ. 

ಸುಬ್ರಹ್ಮಣ್ಯ (ಫೆ.27):  ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇದೀಗ ವಿವಾದ ಒಂದು ಎದ್ದಿದೆ. ಶಿವರಾತ್ರಿ ಮಹೋತ್ಸವ ಆಚರಣೆ ವಿಚಾರವಾಗಿ ವಿವಾದ ಸೃಷ್ಟಿಯಾಗಿದೆ. ಶೈವ ಹಾಗು ಮಾಧ್ವರ ನಡುವೆ ಕಚ್ಚಾಟ ಆರಂಭವಾಗಿದೆ. 

ಕುಕ್ಕೆ ದೇವಳದ ಕೋಟ್ಯಂತರ ರೂ. ಬೆಲೆಬಾಳುವ ಆಭರಣ ನಾಪತ್ತೆ . 

ಮೊದಲು ಶೈವಾಗಮದ ಪ್ರಕಾರ ಪೂಜೆ ನಡೆಯುತಿತ್ತು. ನಂತರ ಮಾಧ್ವರ ಪ್ರಭಾವ ಹೆಚ್ಚಾದ ಬಳಿಕ ವೈಷ್ಣವ ಪದ್ಧತಿಯಲ್ಲಿ ಪೂಜೆ ಶುರುವಾಗಿತ್ತು. ಇದೀಗ ಮತ್ತೆ ಹಳೆಯ ಪದ್ಧತಿಯಂತೆ ಪೂಜೆ ನಡೆಸಲು ಒತ್ತಾಯ ಕೇಳಿಬಂದಿದ್ದು ವಿವಾದಕ್ಕೆ ಕಾರಣವಾಗಿದೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!