ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹೊಸ ವಿವಾದ : ಶುರುವಾಗಿದೆ ಒಳಜಗಳ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹೊಸ ವಿವಾದ : ಶುರುವಾಗಿದೆ ಒಳಜಗಳ

Published : Feb 27, 2021, 12:21 PM IST

ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇದೀಗ ವಿವಾದ ಒಂದು ಎದ್ದಿದೆ. ಶಿವರಾತ್ರಿ ಮಹೋತ್ಸವ ಆಚರಣೆ ವಿಚಾರವಾಗಿ ವಿವಾದ ಸೃಷ್ಟಿಯಾಗಿದೆ. ಶೈವ ಹಾಗು ಮಾಧ್ವರ ನಡುವೆ ಕಚ್ಚಾಟ ಆರಂಭವಾಗಿದೆ. 

ಮೊದಲು ಶೈವಾಗಮದ ಪ್ರಕಾರ ಪೂಜೆ ನಡೆಯುತಿತ್ತು. ನಂತರ ಮಾಧ್ವರ ಪ್ರಭಾವ ಹೆಚ್ಚಾದ ಬಳಿಕ ವೈಷ್ಣವ ಪದ್ಧತಿಯಲ್ಲಿ ಪೂಜೆ ಶುರುವಾಗಿತ್ತು. ಇದೀಗ ಮತ್ತೆ ಹಳೆಯ ಪದ್ಧತಿಯಂತೆ ಪೂಜೆ ನಡೆಸಲು ಒತ್ತಾಯ ಕೇಳಿಬಂದಿದ್ದು ವಿವಾದಕ್ಕೆ ಕಾರಣವಾಗಿದೆ. 

ಸುಬ್ರಹ್ಮಣ್ಯ (ಫೆ.27):  ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇದೀಗ ವಿವಾದ ಒಂದು ಎದ್ದಿದೆ. ಶಿವರಾತ್ರಿ ಮಹೋತ್ಸವ ಆಚರಣೆ ವಿಚಾರವಾಗಿ ವಿವಾದ ಸೃಷ್ಟಿಯಾಗಿದೆ. ಶೈವ ಹಾಗು ಮಾಧ್ವರ ನಡುವೆ ಕಚ್ಚಾಟ ಆರಂಭವಾಗಿದೆ. 

ಕುಕ್ಕೆ ದೇವಳದ ಕೋಟ್ಯಂತರ ರೂ. ಬೆಲೆಬಾಳುವ ಆಭರಣ ನಾಪತ್ತೆ . 

ಮೊದಲು ಶೈವಾಗಮದ ಪ್ರಕಾರ ಪೂಜೆ ನಡೆಯುತಿತ್ತು. ನಂತರ ಮಾಧ್ವರ ಪ್ರಭಾವ ಹೆಚ್ಚಾದ ಬಳಿಕ ವೈಷ್ಣವ ಪದ್ಧತಿಯಲ್ಲಿ ಪೂಜೆ ಶುರುವಾಗಿತ್ತು. ಇದೀಗ ಮತ್ತೆ ಹಳೆಯ ಪದ್ಧತಿಯಂತೆ ಪೂಜೆ ನಡೆಸಲು ಒತ್ತಾಯ ಕೇಳಿಬಂದಿದ್ದು ವಿವಾದಕ್ಕೆ ಕಾರಣವಾಗಿದೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!