ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹೊಸ ವಿವಾದ : ಶುರುವಾಗಿದೆ ಒಳಜಗಳ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹೊಸ ವಿವಾದ : ಶುರುವಾಗಿದೆ ಒಳಜಗಳ

Published : Feb 27, 2021, 12:21 PM IST

ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇದೀಗ ವಿವಾದ ಒಂದು ಎದ್ದಿದೆ. ಶಿವರಾತ್ರಿ ಮಹೋತ್ಸವ ಆಚರಣೆ ವಿಚಾರವಾಗಿ ವಿವಾದ ಸೃಷ್ಟಿಯಾಗಿದೆ. ಶೈವ ಹಾಗು ಮಾಧ್ವರ ನಡುವೆ ಕಚ್ಚಾಟ ಆರಂಭವಾಗಿದೆ. 

ಮೊದಲು ಶೈವಾಗಮದ ಪ್ರಕಾರ ಪೂಜೆ ನಡೆಯುತಿತ್ತು. ನಂತರ ಮಾಧ್ವರ ಪ್ರಭಾವ ಹೆಚ್ಚಾದ ಬಳಿಕ ವೈಷ್ಣವ ಪದ್ಧತಿಯಲ್ಲಿ ಪೂಜೆ ಶುರುವಾಗಿತ್ತು. ಇದೀಗ ಮತ್ತೆ ಹಳೆಯ ಪದ್ಧತಿಯಂತೆ ಪೂಜೆ ನಡೆಸಲು ಒತ್ತಾಯ ಕೇಳಿಬಂದಿದ್ದು ವಿವಾದಕ್ಕೆ ಕಾರಣವಾಗಿದೆ. 

ಸುಬ್ರಹ್ಮಣ್ಯ (ಫೆ.27):  ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇದೀಗ ವಿವಾದ ಒಂದು ಎದ್ದಿದೆ. ಶಿವರಾತ್ರಿ ಮಹೋತ್ಸವ ಆಚರಣೆ ವಿಚಾರವಾಗಿ ವಿವಾದ ಸೃಷ್ಟಿಯಾಗಿದೆ. ಶೈವ ಹಾಗು ಮಾಧ್ವರ ನಡುವೆ ಕಚ್ಚಾಟ ಆರಂಭವಾಗಿದೆ. 

ಕುಕ್ಕೆ ದೇವಳದ ಕೋಟ್ಯಂತರ ರೂ. ಬೆಲೆಬಾಳುವ ಆಭರಣ ನಾಪತ್ತೆ . 

ಮೊದಲು ಶೈವಾಗಮದ ಪ್ರಕಾರ ಪೂಜೆ ನಡೆಯುತಿತ್ತು. ನಂತರ ಮಾಧ್ವರ ಪ್ರಭಾವ ಹೆಚ್ಚಾದ ಬಳಿಕ ವೈಷ್ಣವ ಪದ್ಧತಿಯಲ್ಲಿ ಪೂಜೆ ಶುರುವಾಗಿತ್ತು. ಇದೀಗ ಮತ್ತೆ ಹಳೆಯ ಪದ್ಧತಿಯಂತೆ ಪೂಜೆ ನಡೆಸಲು ಒತ್ತಾಯ ಕೇಳಿಬಂದಿದ್ದು ವಿವಾದಕ್ಕೆ ಕಾರಣವಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!