ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹೊಸ ವಿವಾದ : ಶುರುವಾಗಿದೆ ಒಳಜಗಳ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹೊಸ ವಿವಾದ : ಶುರುವಾಗಿದೆ ಒಳಜಗಳ

Published : Feb 27, 2021, 12:21 PM IST

ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇದೀಗ ವಿವಾದ ಒಂದು ಎದ್ದಿದೆ. ಶಿವರಾತ್ರಿ ಮಹೋತ್ಸವ ಆಚರಣೆ ವಿಚಾರವಾಗಿ ವಿವಾದ ಸೃಷ್ಟಿಯಾಗಿದೆ. ಶೈವ ಹಾಗು ಮಾಧ್ವರ ನಡುವೆ ಕಚ್ಚಾಟ ಆರಂಭವಾಗಿದೆ. 

ಮೊದಲು ಶೈವಾಗಮದ ಪ್ರಕಾರ ಪೂಜೆ ನಡೆಯುತಿತ್ತು. ನಂತರ ಮಾಧ್ವರ ಪ್ರಭಾವ ಹೆಚ್ಚಾದ ಬಳಿಕ ವೈಷ್ಣವ ಪದ್ಧತಿಯಲ್ಲಿ ಪೂಜೆ ಶುರುವಾಗಿತ್ತು. ಇದೀಗ ಮತ್ತೆ ಹಳೆಯ ಪದ್ಧತಿಯಂತೆ ಪೂಜೆ ನಡೆಸಲು ಒತ್ತಾಯ ಕೇಳಿಬಂದಿದ್ದು ವಿವಾದಕ್ಕೆ ಕಾರಣವಾಗಿದೆ. 

ಸುಬ್ರಹ್ಮಣ್ಯ (ಫೆ.27):  ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇದೀಗ ವಿವಾದ ಒಂದು ಎದ್ದಿದೆ. ಶಿವರಾತ್ರಿ ಮಹೋತ್ಸವ ಆಚರಣೆ ವಿಚಾರವಾಗಿ ವಿವಾದ ಸೃಷ್ಟಿಯಾಗಿದೆ. ಶೈವ ಹಾಗು ಮಾಧ್ವರ ನಡುವೆ ಕಚ್ಚಾಟ ಆರಂಭವಾಗಿದೆ. 

ಕುಕ್ಕೆ ದೇವಳದ ಕೋಟ್ಯಂತರ ರೂ. ಬೆಲೆಬಾಳುವ ಆಭರಣ ನಾಪತ್ತೆ . 

ಮೊದಲು ಶೈವಾಗಮದ ಪ್ರಕಾರ ಪೂಜೆ ನಡೆಯುತಿತ್ತು. ನಂತರ ಮಾಧ್ವರ ಪ್ರಭಾವ ಹೆಚ್ಚಾದ ಬಳಿಕ ವೈಷ್ಣವ ಪದ್ಧತಿಯಲ್ಲಿ ಪೂಜೆ ಶುರುವಾಗಿತ್ತು. ಇದೀಗ ಮತ್ತೆ ಹಳೆಯ ಪದ್ಧತಿಯಂತೆ ಪೂಜೆ ನಡೆಸಲು ಒತ್ತಾಯ ಕೇಳಿಬಂದಿದ್ದು ವಿವಾದಕ್ಕೆ ಕಾರಣವಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!