ಅಶ್ವತ್ಥದ ಎಲೆಯಲ್ಲಿ ಅರಳಿದ ಅಪ್ಪುವಿನ ಸಹಜ ನಗು

ಅಶ್ವತ್ಥದ ಎಲೆಯಲ್ಲಿ ಅರಳಿದ ಅಪ್ಪುವಿನ ಸಹಜ ನಗು

Kannadaprabha News   | Asianet News
Published : Nov 08, 2021, 09:20 AM ISTUpdated : Nov 08, 2021, 09:41 AM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನರಾಗಿ  11 ದಿನಗಳು ಕಳೆದಿದೆ. ಅಪ್ಪು ಅಭಿಮಾನಿಗಳು ದಿನದಿನವೂ ತಮ್ಮ ವಿಭಿನ್ನ ರೀತಿಯ ಅಭಿಮಾನವನ್ನು ಮೆರೆಯುತ್ತಲೇ ಇರುತ್ತಾರೆ. ಕೆಲವರು ಮೈ ಮೇಲೆ ಅಪ್ಪುವಿನ ಹಚ್ಚೆ ಹಾಕಿಸಿಕೊಂಡರೆ ಇದೀಗ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅಶ್ವತ್ಥದ ಎಲೆಯಲ್ಲಿ ಅಪ್ಪುವಿನ ಅಪೂರ್ವ ಕಲಾಕೃತಿಯನ್ನು ರಚಿಸಿದ್ದಾರೆ. 

ಅಶ್ವತ್ಥದ ಎಲೆಯಲ್ಲಿ ಅಪ್ಪುವನ್ನು  ರಚಿಸಿದ್ದು ಆಗಸದ ಬೆಳಕಿಗೆ ಹಿಡಿದರೆ ಸುಂದರವಾದ ಅಪ್ಪುವಿನ ನಗುಮುಖ ಕಾಣಿಸುತ್ತದೆ.  ಪುನೀತ್ ನಗು ಮುಖದ ಸಹಜತೆಯನ್ನು ಮೂಡಿಸಿದ್ದಾರೆ. ಅಪ್ಪುವಿನ ಅಶ್ವತ್ಥದ ಎಲೆಯ ಕಲಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ಈ ಹಿಂದೆ ಹಲವು ಕಲಾಕೃತಿಗಳನ್ನು ಅಶ್ವತ್ಥದ ಎಲೆಯಲ್ಲಿ ಬಿಡಿಸಿದ್ದ ಮಹೇಶ್ ಇದೀಗ ಅಪ್ಪುವನ್ನು ಅರಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರನ್ನು ಅಶ್ವತ್ಥದ ಎಲೆಯಲ್ಲಿ ಅರಳಿಸಿದ್ದರು ಮಹೇಶ್.   

ಉಡುಪಿ (ನ.08):  ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನರಾಗಿ  11 ದಿನಗಳು ಕಳೆದಿದೆ. ಅಪ್ಪು ಅಭಿಮಾನಿಗಳು ದಿನದಿನವೂ ತಮ್ಮ ವಿಭಿನ್ನ ರೀತಿಯ ಅಭಿಮಾನವನ್ನು ಮೆರೆಯುತ್ತಲೇ ಇರುತ್ತಾರೆ. ಕೆಲವರು ಮೈ ಮೇಲೆ ಅಪ್ಪುವಿನ ಹಚ್ಚೆ ಹಾಕಿಸಿಕೊಂಡರೆ ಇದೀಗ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅಶ್ವತ್ಥದ ಎಲೆಯಲ್ಲಿ ಅಪ್ಪುವಿನ ಅಪೂರ್ವ ಕಲಾಕೃತಿಯನ್ನು ರಚಿಸಿದ್ದಾರೆ. 

ಪಾರ್ಕ್‌ಲ್ಲಿ ಆಡೋಕೆ ಬರ್ತಿದ್ದ ಮಕ್ಳಿಗೆ ಸೈಕಲ್, ಸೆಕ್ಯುರಿಟಿ ಮನೆಗೆ ಟಿವಿ: ಕಂಡ ಕಂಡಲ್ಲಿ ಸಹಾಯ ಮಾಡ್ತಿದ್ರು ಅಪ್ಪು

ಅಶ್ವತ್ಥದ ಎಲೆಯಲ್ಲಿ ಅಪ್ಪುವನ್ನು  ರಚಿಸಿದ್ದು ಆಗಸದ ಬೆಳಕಿಗೆ ಹಿಡಿದರೆ ಸುಂದರವಾದ ಅಪ್ಪುವಿನ ನಗುಮುಖ ಕಾಣಿಸುತ್ತದೆ.  ಪುನೀತ್ ನಗು ಮುಖದ ಸಹಜತೆಯನ್ನು ಮೂಡಿಸಿದ್ದಾರೆ. ಅಪ್ಪುವಿನ ಅಶ್ವತ್ಥದ ಎಲೆಯ ಕಲಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ಈ ಹಿಂದೆ ಹಲವು ಕಲಾಕೃತಿಗಳನ್ನು ಅಶ್ವತ್ಥದ ಎಲೆಯಲ್ಲಿ ಬಿಡಿಸಿದ್ದ ಮಹೇಶ್ ಇದೀಗ ಅಪ್ಪುವನ್ನು ಅರಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರನ್ನು ಅಶ್ವತ್ಥದ ಎಲೆಯಲ್ಲಿ ಅರಳಿಸಿದ್ದರು ಮಹೇಶ್.   

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more