ಅಶ್ವತ್ಥದ ಎಲೆಯಲ್ಲಿ ಅರಳಿದ ಅಪ್ಪುವಿನ ಸಹಜ ನಗು

ಅಶ್ವತ್ಥದ ಎಲೆಯಲ್ಲಿ ಅರಳಿದ ಅಪ್ಪುವಿನ ಸಹಜ ನಗು

Kannadaprabha News   | Asianet News
Published : Nov 08, 2021, 09:20 AM ISTUpdated : Nov 08, 2021, 09:41 AM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನರಾಗಿ  11 ದಿನಗಳು ಕಳೆದಿದೆ. ಅಪ್ಪು ಅಭಿಮಾನಿಗಳು ದಿನದಿನವೂ ತಮ್ಮ ವಿಭಿನ್ನ ರೀತಿಯ ಅಭಿಮಾನವನ್ನು ಮೆರೆಯುತ್ತಲೇ ಇರುತ್ತಾರೆ. ಕೆಲವರು ಮೈ ಮೇಲೆ ಅಪ್ಪುವಿನ ಹಚ್ಚೆ ಹಾಕಿಸಿಕೊಂಡರೆ ಇದೀಗ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅಶ್ವತ್ಥದ ಎಲೆಯಲ್ಲಿ ಅಪ್ಪುವಿನ ಅಪೂರ್ವ ಕಲಾಕೃತಿಯನ್ನು ರಚಿಸಿದ್ದಾರೆ. 

ಅಶ್ವತ್ಥದ ಎಲೆಯಲ್ಲಿ ಅಪ್ಪುವನ್ನು  ರಚಿಸಿದ್ದು ಆಗಸದ ಬೆಳಕಿಗೆ ಹಿಡಿದರೆ ಸುಂದರವಾದ ಅಪ್ಪುವಿನ ನಗುಮುಖ ಕಾಣಿಸುತ್ತದೆ.  ಪುನೀತ್ ನಗು ಮುಖದ ಸಹಜತೆಯನ್ನು ಮೂಡಿಸಿದ್ದಾರೆ. ಅಪ್ಪುವಿನ ಅಶ್ವತ್ಥದ ಎಲೆಯ ಕಲಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ಈ ಹಿಂದೆ ಹಲವು ಕಲಾಕೃತಿಗಳನ್ನು ಅಶ್ವತ್ಥದ ಎಲೆಯಲ್ಲಿ ಬಿಡಿಸಿದ್ದ ಮಹೇಶ್ ಇದೀಗ ಅಪ್ಪುವನ್ನು ಅರಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರನ್ನು ಅಶ್ವತ್ಥದ ಎಲೆಯಲ್ಲಿ ಅರಳಿಸಿದ್ದರು ಮಹೇಶ್.   

ಉಡುಪಿ (ನ.08):  ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನರಾಗಿ  11 ದಿನಗಳು ಕಳೆದಿದೆ. ಅಪ್ಪು ಅಭಿಮಾನಿಗಳು ದಿನದಿನವೂ ತಮ್ಮ ವಿಭಿನ್ನ ರೀತಿಯ ಅಭಿಮಾನವನ್ನು ಮೆರೆಯುತ್ತಲೇ ಇರುತ್ತಾರೆ. ಕೆಲವರು ಮೈ ಮೇಲೆ ಅಪ್ಪುವಿನ ಹಚ್ಚೆ ಹಾಕಿಸಿಕೊಂಡರೆ ಇದೀಗ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅಶ್ವತ್ಥದ ಎಲೆಯಲ್ಲಿ ಅಪ್ಪುವಿನ ಅಪೂರ್ವ ಕಲಾಕೃತಿಯನ್ನು ರಚಿಸಿದ್ದಾರೆ. 

ಪಾರ್ಕ್‌ಲ್ಲಿ ಆಡೋಕೆ ಬರ್ತಿದ್ದ ಮಕ್ಳಿಗೆ ಸೈಕಲ್, ಸೆಕ್ಯುರಿಟಿ ಮನೆಗೆ ಟಿವಿ: ಕಂಡ ಕಂಡಲ್ಲಿ ಸಹಾಯ ಮಾಡ್ತಿದ್ರು ಅಪ್ಪು

ಅಶ್ವತ್ಥದ ಎಲೆಯಲ್ಲಿ ಅಪ್ಪುವನ್ನು  ರಚಿಸಿದ್ದು ಆಗಸದ ಬೆಳಕಿಗೆ ಹಿಡಿದರೆ ಸುಂದರವಾದ ಅಪ್ಪುವಿನ ನಗುಮುಖ ಕಾಣಿಸುತ್ತದೆ.  ಪುನೀತ್ ನಗು ಮುಖದ ಸಹಜತೆಯನ್ನು ಮೂಡಿಸಿದ್ದಾರೆ. ಅಪ್ಪುವಿನ ಅಶ್ವತ್ಥದ ಎಲೆಯ ಕಲಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ಈ ಹಿಂದೆ ಹಲವು ಕಲಾಕೃತಿಗಳನ್ನು ಅಶ್ವತ್ಥದ ಎಲೆಯಲ್ಲಿ ಬಿಡಿಸಿದ್ದ ಮಹೇಶ್ ಇದೀಗ ಅಪ್ಪುವನ್ನು ಅರಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರನ್ನು ಅಶ್ವತ್ಥದ ಎಲೆಯಲ್ಲಿ ಅರಳಿಸಿದ್ದರು ಮಹೇಶ್.   

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more