ಅಶ್ವತ್ಥದ ಎಲೆಯಲ್ಲಿ ಅರಳಿದ ಅಪ್ಪುವಿನ ಸಹಜ ನಗು

ಅಶ್ವತ್ಥದ ಎಲೆಯಲ್ಲಿ ಅರಳಿದ ಅಪ್ಪುವಿನ ಸಹಜ ನಗು

Kannadaprabha News   | Asianet News
Published : Nov 08, 2021, 09:20 AM ISTUpdated : Nov 08, 2021, 09:41 AM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನರಾಗಿ  11 ದಿನಗಳು ಕಳೆದಿದೆ. ಅಪ್ಪು ಅಭಿಮಾನಿಗಳು ದಿನದಿನವೂ ತಮ್ಮ ವಿಭಿನ್ನ ರೀತಿಯ ಅಭಿಮಾನವನ್ನು ಮೆರೆಯುತ್ತಲೇ ಇರುತ್ತಾರೆ. ಕೆಲವರು ಮೈ ಮೇಲೆ ಅಪ್ಪುವಿನ ಹಚ್ಚೆ ಹಾಕಿಸಿಕೊಂಡರೆ ಇದೀಗ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅಶ್ವತ್ಥದ ಎಲೆಯಲ್ಲಿ ಅಪ್ಪುವಿನ ಅಪೂರ್ವ ಕಲಾಕೃತಿಯನ್ನು ರಚಿಸಿದ್ದಾರೆ. 

ಅಶ್ವತ್ಥದ ಎಲೆಯಲ್ಲಿ ಅಪ್ಪುವನ್ನು  ರಚಿಸಿದ್ದು ಆಗಸದ ಬೆಳಕಿಗೆ ಹಿಡಿದರೆ ಸುಂದರವಾದ ಅಪ್ಪುವಿನ ನಗುಮುಖ ಕಾಣಿಸುತ್ತದೆ.  ಪುನೀತ್ ನಗು ಮುಖದ ಸಹಜತೆಯನ್ನು ಮೂಡಿಸಿದ್ದಾರೆ. ಅಪ್ಪುವಿನ ಅಶ್ವತ್ಥದ ಎಲೆಯ ಕಲಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ಈ ಹಿಂದೆ ಹಲವು ಕಲಾಕೃತಿಗಳನ್ನು ಅಶ್ವತ್ಥದ ಎಲೆಯಲ್ಲಿ ಬಿಡಿಸಿದ್ದ ಮಹೇಶ್ ಇದೀಗ ಅಪ್ಪುವನ್ನು ಅರಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರನ್ನು ಅಶ್ವತ್ಥದ ಎಲೆಯಲ್ಲಿ ಅರಳಿಸಿದ್ದರು ಮಹೇಶ್.   

ಉಡುಪಿ (ನ.08):  ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನರಾಗಿ  11 ದಿನಗಳು ಕಳೆದಿದೆ. ಅಪ್ಪು ಅಭಿಮಾನಿಗಳು ದಿನದಿನವೂ ತಮ್ಮ ವಿಭಿನ್ನ ರೀತಿಯ ಅಭಿಮಾನವನ್ನು ಮೆರೆಯುತ್ತಲೇ ಇರುತ್ತಾರೆ. ಕೆಲವರು ಮೈ ಮೇಲೆ ಅಪ್ಪುವಿನ ಹಚ್ಚೆ ಹಾಕಿಸಿಕೊಂಡರೆ ಇದೀಗ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅಶ್ವತ್ಥದ ಎಲೆಯಲ್ಲಿ ಅಪ್ಪುವಿನ ಅಪೂರ್ವ ಕಲಾಕೃತಿಯನ್ನು ರಚಿಸಿದ್ದಾರೆ. 

ಪಾರ್ಕ್‌ಲ್ಲಿ ಆಡೋಕೆ ಬರ್ತಿದ್ದ ಮಕ್ಳಿಗೆ ಸೈಕಲ್, ಸೆಕ್ಯುರಿಟಿ ಮನೆಗೆ ಟಿವಿ: ಕಂಡ ಕಂಡಲ್ಲಿ ಸಹಾಯ ಮಾಡ್ತಿದ್ರು ಅಪ್ಪು

ಅಶ್ವತ್ಥದ ಎಲೆಯಲ್ಲಿ ಅಪ್ಪುವನ್ನು  ರಚಿಸಿದ್ದು ಆಗಸದ ಬೆಳಕಿಗೆ ಹಿಡಿದರೆ ಸುಂದರವಾದ ಅಪ್ಪುವಿನ ನಗುಮುಖ ಕಾಣಿಸುತ್ತದೆ.  ಪುನೀತ್ ನಗು ಮುಖದ ಸಹಜತೆಯನ್ನು ಮೂಡಿಸಿದ್ದಾರೆ. ಅಪ್ಪುವಿನ ಅಶ್ವತ್ಥದ ಎಲೆಯ ಕಲಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ಈ ಹಿಂದೆ ಹಲವು ಕಲಾಕೃತಿಗಳನ್ನು ಅಶ್ವತ್ಥದ ಎಲೆಯಲ್ಲಿ ಬಿಡಿಸಿದ್ದ ಮಹೇಶ್ ಇದೀಗ ಅಪ್ಪುವನ್ನು ಅರಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರನ್ನು ಅಶ್ವತ್ಥದ ಎಲೆಯಲ್ಲಿ ಅರಳಿಸಿದ್ದರು ಮಹೇಶ್.   

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
Read more