ಅಶ್ವತ್ಥದ ಎಲೆಯಲ್ಲಿ ಅರಳಿದ ಅಪ್ಪುವಿನ ಸಹಜ ನಗು

ಅಶ್ವತ್ಥದ ಎಲೆಯಲ್ಲಿ ಅರಳಿದ ಅಪ್ಪುವಿನ ಸಹಜ ನಗು

Kannadaprabha News   | Asianet News
Published : Nov 08, 2021, 09:20 AM ISTUpdated : Nov 08, 2021, 09:41 AM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನರಾಗಿ  11 ದಿನಗಳು ಕಳೆದಿದೆ. ಅಪ್ಪು ಅಭಿಮಾನಿಗಳು ದಿನದಿನವೂ ತಮ್ಮ ವಿಭಿನ್ನ ರೀತಿಯ ಅಭಿಮಾನವನ್ನು ಮೆರೆಯುತ್ತಲೇ ಇರುತ್ತಾರೆ. ಕೆಲವರು ಮೈ ಮೇಲೆ ಅಪ್ಪುವಿನ ಹಚ್ಚೆ ಹಾಕಿಸಿಕೊಂಡರೆ ಇದೀಗ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅಶ್ವತ್ಥದ ಎಲೆಯಲ್ಲಿ ಅಪ್ಪುವಿನ ಅಪೂರ್ವ ಕಲಾಕೃತಿಯನ್ನು ರಚಿಸಿದ್ದಾರೆ. 

ಅಶ್ವತ್ಥದ ಎಲೆಯಲ್ಲಿ ಅಪ್ಪುವನ್ನು  ರಚಿಸಿದ್ದು ಆಗಸದ ಬೆಳಕಿಗೆ ಹಿಡಿದರೆ ಸುಂದರವಾದ ಅಪ್ಪುವಿನ ನಗುಮುಖ ಕಾಣಿಸುತ್ತದೆ.  ಪುನೀತ್ ನಗು ಮುಖದ ಸಹಜತೆಯನ್ನು ಮೂಡಿಸಿದ್ದಾರೆ. ಅಪ್ಪುವಿನ ಅಶ್ವತ್ಥದ ಎಲೆಯ ಕಲಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ಈ ಹಿಂದೆ ಹಲವು ಕಲಾಕೃತಿಗಳನ್ನು ಅಶ್ವತ್ಥದ ಎಲೆಯಲ್ಲಿ ಬಿಡಿಸಿದ್ದ ಮಹೇಶ್ ಇದೀಗ ಅಪ್ಪುವನ್ನು ಅರಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರನ್ನು ಅಶ್ವತ್ಥದ ಎಲೆಯಲ್ಲಿ ಅರಳಿಸಿದ್ದರು ಮಹೇಶ್.   

ಉಡುಪಿ (ನ.08):  ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನರಾಗಿ  11 ದಿನಗಳು ಕಳೆದಿದೆ. ಅಪ್ಪು ಅಭಿಮಾನಿಗಳು ದಿನದಿನವೂ ತಮ್ಮ ವಿಭಿನ್ನ ರೀತಿಯ ಅಭಿಮಾನವನ್ನು ಮೆರೆಯುತ್ತಲೇ ಇರುತ್ತಾರೆ. ಕೆಲವರು ಮೈ ಮೇಲೆ ಅಪ್ಪುವಿನ ಹಚ್ಚೆ ಹಾಕಿಸಿಕೊಂಡರೆ ಇದೀಗ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅಶ್ವತ್ಥದ ಎಲೆಯಲ್ಲಿ ಅಪ್ಪುವಿನ ಅಪೂರ್ವ ಕಲಾಕೃತಿಯನ್ನು ರಚಿಸಿದ್ದಾರೆ. 

ಪಾರ್ಕ್‌ಲ್ಲಿ ಆಡೋಕೆ ಬರ್ತಿದ್ದ ಮಕ್ಳಿಗೆ ಸೈಕಲ್, ಸೆಕ್ಯುರಿಟಿ ಮನೆಗೆ ಟಿವಿ: ಕಂಡ ಕಂಡಲ್ಲಿ ಸಹಾಯ ಮಾಡ್ತಿದ್ರು ಅಪ್ಪು

ಅಶ್ವತ್ಥದ ಎಲೆಯಲ್ಲಿ ಅಪ್ಪುವನ್ನು  ರಚಿಸಿದ್ದು ಆಗಸದ ಬೆಳಕಿಗೆ ಹಿಡಿದರೆ ಸುಂದರವಾದ ಅಪ್ಪುವಿನ ನಗುಮುಖ ಕಾಣಿಸುತ್ತದೆ.  ಪುನೀತ್ ನಗು ಮುಖದ ಸಹಜತೆಯನ್ನು ಮೂಡಿಸಿದ್ದಾರೆ. ಅಪ್ಪುವಿನ ಅಶ್ವತ್ಥದ ಎಲೆಯ ಕಲಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ಈ ಹಿಂದೆ ಹಲವು ಕಲಾಕೃತಿಗಳನ್ನು ಅಶ್ವತ್ಥದ ಎಲೆಯಲ್ಲಿ ಬಿಡಿಸಿದ್ದ ಮಹೇಶ್ ಇದೀಗ ಅಪ್ಪುವನ್ನು ಅರಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರನ್ನು ಅಶ್ವತ್ಥದ ಎಲೆಯಲ್ಲಿ ಅರಳಿಸಿದ್ದರು ಮಹೇಶ್.   

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more