ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?

ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?

Published : Dec 20, 2025, 03:56 PM IST

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು 32ಕ್ಕೂ ಹೆಚ್ಚು ಪ್ರಕರಣಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ 10 ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸರು ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ್ದು, ಈ ಗಡಿಪಾರು ಆದೇಶದ ಹಿಂದೆ ಅವರ ಹೋರಾಟದ ರೋಚಕ ಹಾಗೂ ಕರಾಳ ಕಥೆಯಿದೆ 

ಸೌಜನ್ಯ ಪರ ಹೋರಾಟಗಾರ ಅಂತಲೇ ಗುರ್ತಿಸಿಕೊಂಡಿರೋ ಮಹೇಶ್‌ ಶೆಟ್ಟಿ ತಿಮರೋಡಿಯನ್ನ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ, ಪುತ್ತೂರು ಸಹಾಯಕ ಆಯುಕ್ತೆ, ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.. 20 ವರ್ಷಗಳಲ್ಲಿ, ಬರೋಬ್ಬರಿ 32ಕ್ಕೂ ಹೆಚ್ಚು ಪ್ರಕರಣಗಳನ್ನ ಗಮನಿಸಿ ಈ ಆದೇಶ ಹೊರಡಿಸಲಾಗಿದೆ.. ಆ ಗಡಿಪಾರು ಆದೇಶ, 10 ತಿಂಗಳು ಅನ್ವಯವಾಗಲಿದೆ.

ಗಡಿಪಾರು ಆದೇಶ ಜಾರಿ ಮಾಡೋ ಸಲುವಾಗೊ, ಬೆಳ್ತಂಗಡಿ ಪೊಲೀಸರು ಗುರುವಾರ ತಿಮರೋಡಿ ಮನೆಗೆ ತೆರಳಿದ್ರು.. ಆದ್ರೆ, ಈ ಟೈಮಲ್ಲಿ ತಿಮರೋಡಿ ಮನೆಯಲ್ಲಿ ಇಲ್ಲದ ಕಾರಣ ನೋಟಿಸ್‌ ಅಂಟಿಸಿ ಮರಳಿದ್ರು.. ಇದರ ಬೆನ್ನಲ್ಲೇ ಗುರುವಾರ ಸಂಜೆ ಉಜಿರೆ ಪೇಟೆಯಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಯಾಗಿರೋ ಬಗ್ಗೆ ಸಾರ್ವಜನಿಕ ಸ್ಥಳದಲ್ಲಿ ಮೈಕ್‌ ಮೂಲಕ ಘೋಷಣೆ ಮಾಡಿದ್ರು ಪೊಲೀಸರು.

ಈಗ ಮಹೇಶ್ ಶೆಟ್ಟಿ ತಾವೇ ಕಟ್ಟಿದ ಕೋಟೆಯಿಂದ ದೂರವಾಗೋ ಟೈಮ್ ಬಂದಿದೆ. ಆದ್ರೆ, ತಿಮರೋಡಿ ಕಟ್ಟಿದ್ದ ಆ ಸಾಮ್ರಾಜ್ಯ, ಸುಖಾ ಸುಮ್ಮನೆ ಬಂದಿದ್ದಲ್ಲಾ. ಯಾರೋ ಹಾಕಿದ ಬುನಾದಿ ಮೇಲೆ ನಿಂತ ಕೋಟೆ ಅಲ್ಲ. ಅದರ ಕತೆಯೇ ರೋಚಕ. ಅಷ್ಟೇ ಕರಾಳ.

26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
Read more