ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?

ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?

Published : Dec 20, 2025, 03:56 PM IST

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು 32ಕ್ಕೂ ಹೆಚ್ಚು ಪ್ರಕರಣಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ 10 ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸರು ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ್ದು, ಈ ಗಡಿಪಾರು ಆದೇಶದ ಹಿಂದೆ ಅವರ ಹೋರಾಟದ ರೋಚಕ ಹಾಗೂ ಕರಾಳ ಕಥೆಯಿದೆ 

ಸೌಜನ್ಯ ಪರ ಹೋರಾಟಗಾರ ಅಂತಲೇ ಗುರ್ತಿಸಿಕೊಂಡಿರೋ ಮಹೇಶ್‌ ಶೆಟ್ಟಿ ತಿಮರೋಡಿಯನ್ನ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ, ಪುತ್ತೂರು ಸಹಾಯಕ ಆಯುಕ್ತೆ, ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.. 20 ವರ್ಷಗಳಲ್ಲಿ, ಬರೋಬ್ಬರಿ 32ಕ್ಕೂ ಹೆಚ್ಚು ಪ್ರಕರಣಗಳನ್ನ ಗಮನಿಸಿ ಈ ಆದೇಶ ಹೊರಡಿಸಲಾಗಿದೆ.. ಆ ಗಡಿಪಾರು ಆದೇಶ, 10 ತಿಂಗಳು ಅನ್ವಯವಾಗಲಿದೆ.

ಗಡಿಪಾರು ಆದೇಶ ಜಾರಿ ಮಾಡೋ ಸಲುವಾಗೊ, ಬೆಳ್ತಂಗಡಿ ಪೊಲೀಸರು ಗುರುವಾರ ತಿಮರೋಡಿ ಮನೆಗೆ ತೆರಳಿದ್ರು.. ಆದ್ರೆ, ಈ ಟೈಮಲ್ಲಿ ತಿಮರೋಡಿ ಮನೆಯಲ್ಲಿ ಇಲ್ಲದ ಕಾರಣ ನೋಟಿಸ್‌ ಅಂಟಿಸಿ ಮರಳಿದ್ರು.. ಇದರ ಬೆನ್ನಲ್ಲೇ ಗುರುವಾರ ಸಂಜೆ ಉಜಿರೆ ಪೇಟೆಯಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಯಾಗಿರೋ ಬಗ್ಗೆ ಸಾರ್ವಜನಿಕ ಸ್ಥಳದಲ್ಲಿ ಮೈಕ್‌ ಮೂಲಕ ಘೋಷಣೆ ಮಾಡಿದ್ರು ಪೊಲೀಸರು.

ಈಗ ಮಹೇಶ್ ಶೆಟ್ಟಿ ತಾವೇ ಕಟ್ಟಿದ ಕೋಟೆಯಿಂದ ದೂರವಾಗೋ ಟೈಮ್ ಬಂದಿದೆ. ಆದ್ರೆ, ತಿಮರೋಡಿ ಕಟ್ಟಿದ್ದ ಆ ಸಾಮ್ರಾಜ್ಯ, ಸುಖಾ ಸುಮ್ಮನೆ ಬಂದಿದ್ದಲ್ಲಾ. ಯಾರೋ ಹಾಕಿದ ಬುನಾದಿ ಮೇಲೆ ನಿಂತ ಕೋಟೆ ಅಲ್ಲ. ಅದರ ಕತೆಯೇ ರೋಚಕ. ಅಷ್ಟೇ ಕರಾಳ.

23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
Read more