ಸಾಂಸ್ಕೃತಿಕ ನಗರಿಯಲ್ಲಿ ಮಹಿಷ ದಸರಾ ಸಂಘರ್ಷ: ಕರಾವಳಿಗೂ ಹಬ್ಬಿದ ಮಹಿಷ ದಸರಾ ನಂಟು..!

ಸಾಂಸ್ಕೃತಿಕ ನಗರಿಯಲ್ಲಿ ಮಹಿಷ ದಸರಾ ಸಂಘರ್ಷ: ಕರಾವಳಿಗೂ ಹಬ್ಬಿದ ಮಹಿಷ ದಸರಾ ನಂಟು..!

Published : Oct 06, 2023, 10:48 AM IST

ಮೈಸೂರು ದಸರಾ ಎಷ್ಟೊಂದು ಸುಂದರ.. ಅದರಲ್ಲೂ ವಿಶ್ವವಿಖ್ಯಾತ ಜಂಬೂ ಸವಾರಿ ನೋಡೋಕೆ ಜನಸಾಗರವೆ ಹರಿದು ಬರುತ್ತೆ. ದಸರಾ ಸಂಭ್ರಮಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಇದರ ಮಧ್ಯೆ ಮೈಸೂರು ದಸರಾ ಸಿದ್ಧತೆಗಿಂತಲೂ ಮಹಿಷ ದಸರಾ ಸದ್ದು ಮಾಡುತ್ತಿದೆ. ಪ್ರಗತಿಪರರ ಮೈಸೂರು ಮಹಿಷಾ ದಸರಾ ವಿರೋಧಿಸಿ ಬಿಜೆಪಿ ಚಾಮುಂಡಿ ಚಲೋಗೆ ಕರೆ ಕೊಟ್ಟಿದೆ. ಇದರ ಬೆನ್ನಲ್ಲೇ ಈಗ ಉಡುಪಿಯಲ್ಲೂ ಮಹಿಷ ದಸರಾ ದಂಗಲ್ ಶುರುವಾಗಿದೆ.

ಮೈಸೂರಿನ ಮಹಿಷ ದಸರಾ ಗದ್ದಲ ಈಗ ಕೃಷ್ಣನಗರಿ ಉಡುಪಿಯಲ್ಲಿಯೂ(Udupi) ಸದ್ದು ಮಾಡುತ್ತಿದೆ. ಉಡುಪಿಯ ಅಂಬೇಡ್ಕರ್ ಯುವಸೇನೆ ಉಡುಪಿಯಲ್ಲಿ ಮಹಿಷ ದಸರಾ(Mahisha dasara) ಆಯೋಜನೆಗೆ ಮುಂದಾಗಿದೆ. ಅಕ್ಟೋಬರ್ 15ಕ್ಕೆ ಉಡುಪಿಯಲ್ಲಿ ಮಹಿಷ ದಸರಾಗೆ ಯುವಸೇನೆ ಸಿದ್ಧತೆ ನಡೆಸಿದ್ದು, ಪ್ರಮುಖ ರಸ್ತೆಯಲ್ಲಿ ಟ್ಯಾಬ್ಲೋ(Tableau) ಮೂಲಕ ಮೆರವಣಿಗೆ ನಡೆಸಿ, ಬಳಿಕ  ವಿಚಾರ ಸಂಕಿರಣ ನಡೆಸಲು ಪ್ಲಾನ್ ಮಾಡಿದ್ದಾರೆ. ಪುರಾಣ ಮತ್ತು ಹಿಂದುತ್ವವನ್ನು ಮತ್ತು ಈಗ ನಡೆಯುವ ಆಚರಣೆಯನ್ನು ನಾವು ವಿರೋಧ ಮಾಡಲ್ಲ. ಆದ್ರೆ, ಇತಿಹಾಸಕಾರರು ಪಠ್ಯದಲ್ಲೂ ಕಥೆಯನ್ನು ತಿರುಚಿದ್ದಾರೆ. ಮಹಿಷ ಮಂಡಲದ ಪ್ರತಿಷ್ಠಿತ ದೊರೆಯನ್ನು ಖಳನಾಯಕನ ರೀತಿ ಚಿತ್ರಿಸಲಾಗಿದೆ ಅನ್ನೋದು ಮಹಿಷ ದಸರಾ ಪರ ನಿಂತವರ ವಾದ. ಅಕ್ಟೋಬರ್ 24ರಂದು ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಿಸಲು ಅರಮನೆ ನಗರಿ ಸಜ್ಜಾಗುತ್ತಿದೆ. ಇದಕ್ಕೂ ಮುನ್ನ ಪ್ರಗತಿಪರರ ಗುಂಪು ಮಹಿಷ ದಸರಾಕ್ಕೆ ಸಜ್ಜಾಗಿದ್ದು ಮೈಸೂರು ಮತ್ತು ಉಡುಪಿಯಲ್ಲಿ ಮತ್ತೊಂದು ಸಂಘರ್ಷಕ್ಕೆ ಮುನ್ನುಡಿ ಬರೆದಿದೆ. 

ಇದನ್ನೂ ವೀಕ್ಷಿಸಿ:  ಹಿಂದಿ ಘೋಸ್ಟ್‌ ಟ್ರೈಲರ್‌ಗೆ ಕನ್ನಡಕ್ಕಿಂತ ಡಬಲ್, ತ್ರಿಬಲ್ ವೀಕ್ಷಣೆ! ಕನ್ಫ್ಯೂಸ್ ಆದ ಕನ್ನಡ ಪ್ರೇಕ್ಷಕ!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more