ಕನ್ನಡದ ಮನೆಮನೆಗಳಲ್ಲೂ ನಗು ಉಕ್ಕಿಸಿದ್ದ ವರಲಕ್ಷ್ಮಿ! ಎಲ್ಲೆಲ್ಲೂ ಮಾರ್ದನಿಸುತ್ತಲೇ ಇರಲಿದೆ ಅಪರ್ಣಾ ಕಲರವ!

ಕನ್ನಡದ ಮನೆಮನೆಗಳಲ್ಲೂ ನಗು ಉಕ್ಕಿಸಿದ್ದ ವರಲಕ್ಷ್ಮಿ! ಎಲ್ಲೆಲ್ಲೂ ಮಾರ್ದನಿಸುತ್ತಲೇ ಇರಲಿದೆ ಅಪರ್ಣಾ ಕಲರವ!

Published : Jul 13, 2024, 05:01 PM IST

ಮಸಣದ ಹೂವಿಂದ ಮಜಾ ಟಾಕೀಸ್ ತನಕ..ಅಪರ್ಣಾ ಯಾನ!
ಕನ್ನಡದ ಮನೆಮಗಳು ಬೆಳೆದು ಬಂದ ಹಾದಿ ಹೇಗಿತ್ತು ಗೊತ್ತಾ..? 
ಕರುನಾಡಿನ ಹೆಮ್ಮೆಯ ಹೆಣ್ಣಿನ ಅಂತಿಮ ದಿನಗಳು ಹೇಗಿದ್ದವು..? 

ಅಪ್ಪಟ ಕನ್ನಡತಿಗೆ ಅಂತಿಮ ವಿದಾಯ ಹೇಳೋ ದುರಾದೃಷ್ಟ ನಮ್ಮ ಪಾಲಿಗೆ ಬಂದಿದೆ. ನಿರೂಪಕಿಯಾಗಿ ಮನೆಮಾತಾಗಿದ್ದ ಅಪರ್ಣಾ(Aparna) ಅವರ ಅನನ್ಯ ಸಾಧನೆ, ಒಂದೆರಡಲ್ಲ. ಮಸಣದ ಹೂವಿಂದ ಮಜಾ ಟಾಕೀಸ್ (Majaa Talkies) ತನಕ. ಅಪರ್ಣಾ ಅವರಿಲ್ಲದೆ ಕನ್ನಡ ಕಾರ್ಯಕ್ರಮಗಳು ಅಪೂರ್ಣ ಅನ್ನೋ ಮಾತು ಒಂದು ಕಾಲದಲ್ಲಿತ್ತು. ಆದ್ರೆ, ಈಗ ಕರುನಾಡು ಅಂಥಾ ಮಾತುಗಾರ್ತಿಯನ್ನ ಕಳ್ಕೊಂಡಿದೆ. ನಿಜಕ್ಕೂ ಇದು ಕನ್ನಡಿಗರ ಪಾಲಿಗೆ ದೊಡ್ಡ ನಷ್ಟವೇ. ಮಹಾಮಾರಿ ಕ್ಯಾನ್ಸರ್‌ಗೆ ಅಚ್ಚ ಕನ್ನಡದ ನಿರೂಪಕಿ ಅಪರ್ಣ ಬಲಿಯಾಗಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಶ್ವಾಸಕೋಶ ಕ್ಯಾನ್ಸರ್‌ನಿಂದ(Lung Cancer) ಬಳಲ್ತಾ ಇದ್ರು ಅಪರ್ಣ. ಕಡೆಗೆ, ಆ ಹೋರಾಟ ಮಾಡುತ್ತಾ ಮಾಡುತ್ತಲೇ, ಇಹಲೋಕ ತ್ಯಜಿಸಿದ್ದಾರೆ. ಅಪರ್ಣಾ ರಾಜ್ಯದ ಜನಕ್ಕೆ ಪರಿಚಯವಾಗಿದ್ದೇನೋ ಸಿನಿಮಾ ಮೂಲಕ. ಆದ್ರೆ ಅವರನ್ನ ಜನರ ಹತ್ತಿರಕ್ಕೆ ಕರೆದುಕೊಂಡು ಬಂದಿದ್ದು ಮಾತ್ರ, ಕಿರುತೆರೆ. ತಮ್ಮ ಮಾತಿನ ಮೂಲಕ, ಮಾತಿನ ಶೈಲಿಯ ಮೂಲಕ, ಹುಳುಕಿಲ್ಲ ಸುಲಲಿತ, ಸುಮಧುರ, ಅಸ್ಖಲಿತ ಕನ್ನಡದ ಮೂಲಕ, ಮನೆಮಾತಾದ್ರು ಅಪರ್ಣಾ. ಅಪರ್ಣಾ ವೇದಿಕೆ ಮೇಲೆ ಹತ್ತಿ ಮೈಕ್ ಮುಂದೆ ನಿಂತು ಮಾತಾಡ್ತಾ ಇದಾರೆ ಅಂದ್ರೆ, ಎಂಥಾ ಕಾರ್ಯಕ್ರಮಕ್ಕೂ ಸಾಂಸ್ಕೃತಿಕ ಮೆರುಗು ತಾನೇ ತಾನಾಗಿ ಬಂದುಬಿಡುತ್ತಿತ್ತು.

ಇದನ್ನೂ ವೀಕ್ಷಿಸಿ:  Chaddi gang : ಮಳೆಗಾಲ ಬರ್ತಿದ್ದಂತೆ ಆ್ಯಕ್ಟೀವ್ ಚಡ್ಡಿ ಗ್ಯಾಂಗ್ ! ರಾಬರಿ ಗ್ಯಾಂಗ್‌ನ ಭರ್ಜರಿ ಬೇಟೆ ಹೇಗಿತ್ತು ಗೊತ್ತಾ?

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more